AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ
ಬಶರತ್​ ಅಹ್ಮದ್​ ಜರ್ಗರ್ (ಒಳಚಿತ್ರ); ಚಮೋಲಿಯಲ್ಲಿ ಮುಂದುವರಿದ ಶೋಧ ಕಾರ್ಯ
KUSHAL V
|

Updated on:Feb 12, 2021 | 8:29 PM

Share

ದೆಹರಾದೂನ್​: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ. Uttarakhand Glacier burst

JCBಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ. ಹಿಮಕುಸಿತದಲ್ಲಿ ಕೊಚ್ಚಿ ಹೋದ 5 ದಿನಗಳ ಬಳಿಕ ಪವರ್​ ಪ್ರಾಜೆಕ್ಟ್​ನ ಇಂಜಿನಿಯರ್​ ಆಗಿದ್ದ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ.

ಬಶರತ್​ ಅಹ್ಮದ್​ ಮೂಲತಃ ಕಾಶ್ಮೀರದವರು. ಕಳೆದು 2 ವರ್ಷಗಳಿಂದ ಯೋಜನೆಯ ನಿರ್ವಹಣೆ ಮಾಡುತ್ತಿದ್ದ ಕುಂದನ್​ ಕಂಪನಿಯಲ್ಲಿ ಜನರಲ್​ ಮ್ಯಾನೇಜರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ, ಮೃತನ​ ಕುಟುಂಬಸ್ಥರು ಬಶರತ್ ಅವರ ಅಂತ್ಯಕ್ರಿಯೆಯನ್ನು ಕಾಶ್ಮೀರದಲ್ಲಿ ನೆರವೇರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Uttarakhand Glacier Burst: ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಈವರೆಗೆ ಹೊರತೆಗೆದದ್ದು 36 ಮೃತದೇಹಗಳು

Published On - 7:26 pm, Fri, 12 February 21

Follow Us
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ