AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ
ಬಶರತ್​ ಅಹ್ಮದ್​ ಜರ್ಗರ್ (ಒಳಚಿತ್ರ); ಚಮೋಲಿಯಲ್ಲಿ ಮುಂದುವರಿದ ಶೋಧ ಕಾರ್ಯ
KUSHAL V
|

Updated on:Feb 12, 2021 | 8:29 PM

Share

ದೆಹರಾದೂನ್​: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ. Uttarakhand Glacier burst

JCBಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ. ಹಿಮಕುಸಿತದಲ್ಲಿ ಕೊಚ್ಚಿ ಹೋದ 5 ದಿನಗಳ ಬಳಿಕ ಪವರ್​ ಪ್ರಾಜೆಕ್ಟ್​ನ ಇಂಜಿನಿಯರ್​ ಆಗಿದ್ದ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ.

ಬಶರತ್​ ಅಹ್ಮದ್​ ಮೂಲತಃ ಕಾಶ್ಮೀರದವರು. ಕಳೆದು 2 ವರ್ಷಗಳಿಂದ ಯೋಜನೆಯ ನಿರ್ವಹಣೆ ಮಾಡುತ್ತಿದ್ದ ಕುಂದನ್​ ಕಂಪನಿಯಲ್ಲಿ ಜನರಲ್​ ಮ್ಯಾನೇಜರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ, ಮೃತನ​ ಕುಟುಂಬಸ್ಥರು ಬಶರತ್ ಅವರ ಅಂತ್ಯಕ್ರಿಯೆಯನ್ನು ಕಾಶ್ಮೀರದಲ್ಲಿ ನೆರವೇರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Uttarakhand Glacier Burst: ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಈವರೆಗೆ ಹೊರತೆಗೆದದ್ದು 36 ಮೃತದೇಹಗಳು

Published On - 7:26 pm, Fri, 12 February 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ