AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ

ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ.

Uttarakhand glacier burst ತುಂಡಾದ ರೀತಿಯಲ್ಲಿ.. ರಿಷಿಗಂಗಾ ಪವರ್ ಪ್ರಾಜೆಕ್ಟ್​ ಇಂಜಿನಿಯರ್​ನ​ ಮೃತದೇಹ ಪತ್ತೆ
ಬಶರತ್​ ಅಹ್ಮದ್​ ಜರ್ಗರ್ (ಒಳಚಿತ್ರ); ಚಮೋಲಿಯಲ್ಲಿ ಮುಂದುವರಿದ ಶೋಧ ಕಾರ್ಯ
KUSHAL V
|

Updated on:Feb 12, 2021 | 8:29 PM

Share

ದೆಹರಾದೂನ್​: ಉತ್ತರಾಖಂಡ್‌ನ ಚಮೋಲಿ ಜಿಲ್ಲೆಯಲ್ಲಿ ಸಂಭವಿಸಿದ ಹಿಮಕುಸಿತ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ರಿಷಿಗಂಗಾ ಪವರ್ ಪ್ರಾಜೆಕ್ಟ್​ನ ಇಂಜಿನಿಯರ್ ಬಶರತ್​ ಅಹ್ಮದ್​ ಜರ್ಗರ್​ ಅವರ ಮೃತದೇಹ ಪತ್ತೆಯಾಗಿದೆ. ರೇಣಿಗ್ರಾಮದಲ್ಲಿ ಶೋಧಕಾರ್ಯದ ವೇಳೆ ತುಂಡಾದ ರೀತಿಯಲ್ಲಿ 53 ವರ್ಷದ ಬಶರತ್ ಅಹ್ಮದ್ ಶವ ಪತ್ತೆಯಾಗಿದೆ. Uttarakhand Glacier burst

JCBಯಿಂದ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ. ಹಿಮಕುಸಿತದಲ್ಲಿ ಕೊಚ್ಚಿ ಹೋದ 5 ದಿನಗಳ ಬಳಿಕ ಪವರ್​ ಪ್ರಾಜೆಕ್ಟ್​ನ ಇಂಜಿನಿಯರ್​ ಆಗಿದ್ದ ಬಶರತ್​ ಅವರ ಮೃತದೇಹ ಪತ್ತೆಯಾಗಿದೆ.

ಬಶರತ್​ ಅಹ್ಮದ್​ ಮೂಲತಃ ಕಾಶ್ಮೀರದವರು. ಕಳೆದು 2 ವರ್ಷಗಳಿಂದ ಯೋಜನೆಯ ನಿರ್ವಹಣೆ ಮಾಡುತ್ತಿದ್ದ ಕುಂದನ್​ ಕಂಪನಿಯಲ್ಲಿ ಜನರಲ್​ ಮ್ಯಾನೇಜರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ, ಮೃತನ​ ಕುಟುಂಬಸ್ಥರು ಬಶರತ್ ಅವರ ಅಂತ್ಯಕ್ರಿಯೆಯನ್ನು ಕಾಶ್ಮೀರದಲ್ಲಿ ನೆರವೇರಿಸಲು ನಿರ್ಧರಿಸಿದ್ದಾರೆ.

ಇದನ್ನೂ ಓದಿ:Uttarakhand Glacier Burst: ಉತ್ತರಾಖಂಡದಲ್ಲಿ ಮುಂದುವರಿದ ರಕ್ಷಣಾ ಕಾರ್ಯಾಚರಣೆ: ಈವರೆಗೆ ಹೊರತೆಗೆದದ್ದು 36 ಮೃತದೇಹಗಳು

Published On - 7:26 pm, Fri, 12 February 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು