AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್ಸ್ ಲಾಕರ್ ರೂಂ‌ ಚಾಟ್​ನಲ್ಲಿ ಪಾಲ್ಗೊಂಡಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ!

ದೆಹಲಿ: ಬಾಯ್ಸ್ ಲಾಕರ್ ರೂಮ್‌ ಚಾಟ್‌ನಲ್ಲಿ ಭಾಗಿ ಆಗಿದ್ದ ಪ್ರಕರಣದಲ್ಲಿ ‌14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಾಲಕ ಚಾಟ್‌ನಲ್ಲಿ ಭಾಗಿ ಆಗಿದ್ದ. ಹರಿಯಾಣದ ಗುರುಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಯ್ಸ್ ಲಾಕರ್ ರೂಮ್‌ ಚಾಟ್‌ ಪ್ರಕರಣ ದೇಶಾದ್ಯಂತ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ. ಹದಿಹರೆಯದ ಬಾಲಕರು ಇಂಥಾ ಕುಕೃತ್ಯಗಳಲ್ಲಿ ಭಾಗಿಯಾಗುತ್ತರುವ ಬಗ್ಗೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿತ್ತು. ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕನ ಹೆಸರನ್ನು ಓರ್ವ […]

ಬಾಯ್ಸ್ ಲಾಕರ್ ರೂಂ‌ ಚಾಟ್​ನಲ್ಲಿ ಪಾಲ್ಗೊಂಡಿದ್ದ ಬಾಲಕ ಆತ್ಮಹತ್ಯೆ ಮಾಡಿಕೊಂಡ!
ಸಾಧು ಶ್ರೀನಾಥ್​
|

Updated on:May 06, 2020 | 6:21 PM

Share

ದೆಹಲಿ: ಬಾಯ್ಸ್ ಲಾಕರ್ ರೂಮ್‌ ಚಾಟ್‌ನಲ್ಲಿ ಭಾಗಿ ಆಗಿದ್ದ ಪ್ರಕರಣದಲ್ಲಿ ‌14 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಾಲಕ ಚಾಟ್‌ನಲ್ಲಿ ಭಾಗಿ ಆಗಿದ್ದ. ಹರಿಯಾಣದ ಗುರುಗ್ರಾಮದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಅಪಾರ್ಟ್‌ಮೆಂಟ್‌ನ 11ನೇ ಮಹಡಿಯಿಂದ ಹಾರಿ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಯ್ಸ್ ಲಾಕರ್ ರೂಮ್‌ ಚಾಟ್‌ ಪ್ರಕರಣ ದೇಶಾದ್ಯಂತ ಭಾರೀ ಕೋಲಾಹಲವನ್ನೇ ಸೃಷ್ಟಿಸಿದೆ. ಹದಿಹರೆಯದ ಬಾಲಕರು ಇಂಥಾ ಕುಕೃತ್ಯಗಳಲ್ಲಿ ಭಾಗಿಯಾಗುತ್ತರುವ ಬಗ್ಗೆ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿತ್ತು. ಇಂದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕನ ಹೆಸರನ್ನು ಓರ್ವ ವಿದ್ಯಾರ್ಥಿನಿ‌ ಬಹಿರಂಗವಾಗಿ ಹೇಳಿದ್ದಳು. ಎರಡು ವರ್ಷದ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದ ಎಂದೂ ವಿದ್ಯಾರ್ಥಿನಿ ಆರೋಪಿಸಿದ್ದಳು. ಆತ್ಮಹತ್ಯೆ ಮಾಡಿಕೊಂಡವನು ಡೆತ್ ನೋಟ್ ಬರೆದಿಟ್ಟಿಲ್ಲ‌. ಆತನ ಪೋನ್ ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಟಿಂಗ್ ಅಂಶಗಳ ಬಗ್ಗೆ ಪೊಲೀಸ್ ತನಿಖೆ ಮುಂದುವರಿದಿದೆ.

Published On - 6:19 pm, Wed, 6 May 20

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!