AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ, ಭತ್ತ ಕಟಾವು ಮಾಡುತ್ತಿದ್ದ 40ಕ್ಕೂ ಹೆಚ್ಚು ರೈತರ ಹತ್ಯೆ

ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸಕ್ಕೆ ಭತ್ತ ಕಟಾವು ಮಾಡುತ್ತಿದ್ದ 40ಕ್ಕೂ ಹೆಚ್ಚು ರೈತರ ಹತ್ಯೆಯಾಗಿರುವ ಘಟನೆ ನೈಜೀರಿಯಾದ ಉತ್ತರ ಬೊರ್ನೊ ರಾಜ್ಯದ ಗರಿನ್ ಕ್ವಾಶೆಬೆಯಲ್ಲಿ ನಡೆದಿದೆ.

ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ, ಭತ್ತ ಕಟಾವು ಮಾಡುತ್ತಿದ್ದ 40ಕ್ಕೂ ಹೆಚ್ಚು ರೈತರ ಹತ್ಯೆ
ನೈಜೀರಿಯಾದಲ್ಲಿ ಉಗ್ರರ ಅಟ್ಟಹಾಸ
ಆಯೇಷಾ ಬಾನು
|

Updated on: Nov 30, 2020 | 6:40 AM

Share

ಮೈದ್ಗುರಿ: ನೈಜೀರಿಯಾದ ಉತ್ತರ ಬೊರ್ನೊದ ಗದ್ದೆಗಳಲ್ಲಿ ಭಕ್ತ ಕಟಾವು ಮಾಡುತ್ತಿದ್ದ 40 ರೈತರು ಮತ್ತು ಮೀನುಗಾರರನ್ನು ಶಂಕಿತ ಇಸ್ಲಾಮಿಕ್ ಉಗ್ರಗಾಮಿಗಳು ಹತ್ಯೆ ಮಾಡಿದ್ದಾರೆ. ಹಂತಕರು ಇಸ್ಲಾಮಿಕ್ ಉಗ್ರಗಾಮಿ ತಂಡದ ಬೊಕೊ ಹರಮ್ ಗುಂಪಿಗೆ ಸೇರಿದವರಾಗಿದ್ದಾರೆ.

ಉತ್ತರ ಬೊರ್ನೊ ರಾಜ್ಯದ ಗರಿನ್-ಕ್ವಾಶೆಬೆಯ ಗದ್ದೆಯಲ್ಲಿ ರೈತರು ಭಕ್ತ ಕಟಾವು ಮಾಡುತ್ತಿದ್ದರು. ಈ ವೇಳೆ ಅವರನ್ನು ಸುತ್ತುವರಿದ ಶಸ್ತ್ರಸಜ್ಜಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ರೈತರ ಮೇಲೆ ದಾಳಿ ನಡೆದಿದೆ. ಹಾಗೂ ಘಟನೆಯಲ್ಲಿ 40 ರೈತರು ಮೃತಪಟ್ಟಿದ್ದಾರೆ. ಈ ಬಗ್ಗೆ ಬೊರ್ನೊ ರಾಜ್ಯದ ಭತ್ತ ಬೆಳೆಗಾರರ ಸಂಘದ ಮುಖಂಡ ಮಲಮ್ ಝಬಾರ್​ಮರಿ ಅವರು ಖಚಿತ ಪಡಿಸಿದ್ದಾರೆ.

ಇನ್ನು ಇಲ್ಲಿಯವರೆಗೆ 44 ಮೃತದೇಹಗಳು ಪತ್ತೆಯಾಗಿದ್ದು, ಮೃತದ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದೇವೆ ಎಂದು ಮೆಂಬರ್ ಆಫ್ ದಿ ಹೌಸ್ ಆಫ್ ರೆಪ್ರೆಸೆಂಟೆಟಿವ್ಸ್ ಅಹಮದ್ ಸತೋಮಿ ತಿಳಿಸಿದ್ದಾರೆ.

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ