AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ತಮ್ಮ ತಾಯಿ ಕಳಿಸಿಕೊಟ್ಟ ರುದ್ರಾಕ್ಷಿ ಹಾರ ನೀಡಿದ ನಟ ಅನುಪಮ್ ಖೇರ್​
ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಅನುಪಮ್​ ಖೇರ್​
TV9 Web
| Edited By: |

Updated on:Apr 24, 2022 | 1:11 PM

Share

ಬಾಲಿವುಡ್​ನ ಹಿರಿಯ ನಟ ಅನುಪಮ್ ಖೇರ್​ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ಒಂದು ರುದ್ರಾಕ್ಷಿ ಹಾರವನ್ನು ನೀಡಿದ್ದಾರೆ. ಈ ರುದ್ರಾಕ್ಷಿ  ಹಾರವನ್ನು ಅನುಪಮ್ ಖೇರ್​ ತಾಯಿ ಪ್ರಧಾನಿ ಮೋದಿಯವರಿಗಾಗಿ ಕಳಿಸಿಕೊಟ್ಟಿದ್ದಾರೆ. ಅನುಪಮ್​ ಖೇರ್​ ಶನಿವಾರ ಸಂಜೆಯ ಹೊತ್ತಿಗೆ ಪ್ರಧಾನಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬಳಿಕ ಟ್ವೀಟ್​ ಮಾಡಿ ಫೋಟೋ ಹಂಚಿಕೊಂಡ ಅವರು,  ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತುಂಬ ಸಂತೋಷವಾಯಿತು. ಈ ದೇಶಕ್ಕಾಗಿ, ದೇಶದ ಜನರಿಗಾಗಿ ನೀವು ಹಗಲಿರುಳು ಶ್ರಮಿಸುತ್ತಿದ್ದೀರಿ. ನಿಮ್ಮ ರಕ್ಷಣೆಗೆ ಇರಲಿ ಎಂದು ನನ್ನ ತಾಯಿ ಈ ರುದ್ರಾಕ್ಷಿ ಹಾರವನ್ನು ಕಳಿಸಿಕೊಟ್ಟಿದ್ದರು. ಅದನ್ನು ನೀವು ಸ್ವೀಕರಿಸಿದ ಕ್ಷಣವನ್ನು ಎಂದಿಗೂ ಮರೆಯುವುದಿಲ್ಲ. ಜೈ ಹೋ, ಜೈ ಹಿಂದ್​ ಎಂದು ಬರೆದಿದ್ದಾರೆ. 

ಅನುಪಮ್ ಖೇರ್​ ಟ್ವೀಟ್​ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿ ಮೋದಿ, ಧನ್ಯವಾದಗಳು ಅನುಪಮ್​ ಖೇರ್​. ನನಗೆ ಮಾತಾಜಿಯವರ ಆಶೀರ್ವಾದ ಸಿಕ್ಕಂತಾಯಿತು. ಈ ದೇಶಕ್ಕೆ ನಿರಂತರವಾಗಿ ಸೇವೆ ಸಲ್ಲಿಸಲು ಶಕ್ತಿ, ಸ್ಫೂರ್ತಿ ನೀಡುತ್ತಿರುವುದೇ ಈ ದೇಶದ ಜನರು ಎಂದು ಹೇಳಿದ್ದಾರೆ.  ಇತ್ತೀಚೆಗೆ ತೆರೆಕಂಡು, ದೇಶಾದ್ಯಂತ ಸಂಚಲನ ಮೂಡಿಸಿದ್ದ ದಿ ಕಾಶ್ಮೀರ್​ ಫೈಲ್ಸ್​ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಕೂಡ ಶ್ಲಾಘಿಸಿದ್ದರು. ಅದರಲ್ಲಿ ಅನುಪಮ್​ ಖೇರ್​ ತುಂಬ ಮುಖ್ಯವಾದ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Published On - 1:04 pm, Sun, 24 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!