AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ

[lazy-load-videos-and-sticky-control id=”agHFhm8H50w”] ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, […]

ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ
Guru
| Updated By: ಸಾಧು ಶ್ರೀನಾಥ್​|

Updated on:Jul 12, 2020 | 5:14 PM

Share

[lazy-load-videos-and-sticky-control id=”agHFhm8H50w”]

ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ.

ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, ಜಯಾ ಬಚ್ಚನ್, ಬಿಗ್ ಪುತ್ರಿ ಶ್ವೇತಾ ಬಚ್ಚನ್, ಮೊಮ್ಮಗಳು ನವ್ಯಾ ಹಾಗೂ ಮೊಮ್ಮಗ ಅಗಸ್ತ್ಯ ಅವರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು.

ಆದ್ರೆ ಕೇವಲ ಐಶ್ವರ್ಯ ಮತ್ತು ಆರಾಧ್ಯಗೆ ಸೋಂಕು ತಗುಲಿದೆ. ಇನ್ನುಳಿದಂತೆ ಇತರರ ವರದಿ ನೆಗಟಿವ್ ಬಂದಿದೆ. ಹೀಗಾಗಿ ಈಗ ಬಿಗ್ ಬಿ ಕುಟುಂಬ ವಾಸವಿದ್ದ ಜಲ್ಸಾ ಮತ್ತು ಜನಕ್ ಬಂಗಲೆಗಳನ್ನ ಮುಂಬೈ ಕಾರ್ಪೋರೇಶನ್ ಸಾನಿಟೈಸ್ ಮಾಡಿ ಸೀಲ್ ಡೌನ್ ಮಾಡಿದೆ.

Published On - 3:37 pm, Sun, 12 July 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?