AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ

[lazy-load-videos-and-sticky-control id=”agHFhm8H50w”] ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, […]

ಐಶ್ವರ್ಯ ರೈ ಬಚ್ಚನ್‌ಗೂ ಕೊರೊನಾ ಸೋಂಕು, ಆತಂಕದಲ್ಲಿ ಬಿಗ್‌ ಬಿ ಫ್ಯಾಮಿಲಿ
Guru
| Edited By: |

Updated on:Jul 12, 2020 | 5:14 PM

Share

[lazy-load-videos-and-sticky-control id=”agHFhm8H50w”]

ಮುಂಬಯಿ: ಬಾಲಿವುಡ್‌ನ ಶೆಹನ್‌ಶಾ ಅಮಿತಾಭ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್‌ ಕೊರೊನಾದಿಂದಾಗಿ ಆಸ್ಪತ್ರೆ ಸೇರಿದ ಬೆನ್ನಲ್ಲೇ, ಅಭಿಷೇಕ್ ಪತ್ನಿ ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಬಚ್ಚನ್‌ರಿಗೆ ಕೂಡಾ ಕೊರೊನಾ ಸೋಂಕು ತಗುಲಿದೆ.

ಈ ಸಂಬಂಧ ನಿನ್ನೆ ನಡೆಸಿದ್ದ ಕೊರೊನಾ ಟೆಸ್ಟ್‌ನಲ್ಲಿ ಐಶ್ವರ್ಯ ಮತ್ತು ಆರಾಧ್ಯ ಬಚ್ಚನ್ ಅವರಿಗೆ ಪಾಸಿಟಿವ್ ಇರೋದು ಪಕ್ಕಾ ಆಗಿದೆ. ಅಮಿತಾಭ್ ಮತ್ತು ಅಭಿಷೇಕ್ ಬಚ್ಚನ್‌ಗೆ ಕೊರೊನಾ ಕನ್ಫರ್ಮ್ ಆದ ನಂತರ ಐಶ್ವರ್ಯ, ಪುತ್ರಿ ಆರಾಧ್ಯ, ಜಯಾ ಬಚ್ಚನ್, ಬಿಗ್ ಪುತ್ರಿ ಶ್ವೇತಾ ಬಚ್ಚನ್, ಮೊಮ್ಮಗಳು ನವ್ಯಾ ಹಾಗೂ ಮೊಮ್ಮಗ ಅಗಸ್ತ್ಯ ಅವರಿಗೂ ಕೊರೊನಾ ಟೆಸ್ಟ್ ಮಾಡಲಾಗಿತ್ತು.

ಆದ್ರೆ ಕೇವಲ ಐಶ್ವರ್ಯ ಮತ್ತು ಆರಾಧ್ಯಗೆ ಸೋಂಕು ತಗುಲಿದೆ. ಇನ್ನುಳಿದಂತೆ ಇತರರ ವರದಿ ನೆಗಟಿವ್ ಬಂದಿದೆ. ಹೀಗಾಗಿ ಈಗ ಬಿಗ್ ಬಿ ಕುಟುಂಬ ವಾಸವಿದ್ದ ಜಲ್ಸಾ ಮತ್ತು ಜನಕ್ ಬಂಗಲೆಗಳನ್ನ ಮುಂಬೈ ಕಾರ್ಪೋರೇಶನ್ ಸಾನಿಟೈಸ್ ಮಾಡಿ ಸೀಲ್ ಡೌನ್ ಮಾಡಿದೆ.

Published On - 3:37 pm, Sun, 12 July 20

ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ