AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರನಾ ಸೋಂಕು

[lazy-load-videos-and-sticky-control id=”BqqGZvONVl4″] ಬೆಂಗಳೂರು: ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಟ್ವಿಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಬಿಗ್‌ ಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇನೇ ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಅಭಿಷೇಕ್‌ ಬಚ್ಚನ್‌ಗೂ ಕೊರೊನಾ ಸೋಂಕು ಇಷ್ಟೇ ಅಲ್ಲ ಬಿಗ್‌ […]

ಬಿಗ್‌ ಬಿ ಅಮಿತಾಬ್‌ ಬಚ್ಚನ್‌ ಮತ್ತು ಅಭಿಷೇಕ್‌ ಬಚ್ಚನ್‌ಗೆ ಕೊರನಾ ಸೋಂಕು
Guru
| Edited By: |

Updated on:Jul 12, 2020 | 12:47 PM

Share

[lazy-load-videos-and-sticky-control id=”BqqGZvONVl4″]

ಬೆಂಗಳೂರು: ಬಾಲಿವುಡ್‌ ಶೆಹನ್‌ಶಾ ಅಮಿತಾಬ್‌ ಬಚ್ಚನ್‌ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ವೈದ್ಯಕೀಯ ಪರೀಕ್ಷೆಗೊಳಗಾಗಿದ್ದ ಬಿಗ್‌ ಬಿ ತಮಗೆ ಕೊರೋನಾ ಪಾಸಿಟಿವ್‌ ಇರೋದು ಪರೀಕ್ಷೆಯಲ್ಲಿ ದೃಡಪಟ್ಟಿದೆ ಎಂದು ಟ್ವಿಟ್‌ ಮಾಡಿದ್ದಾರೆ. ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಾಗಿರುವ ಬಿಗ್‌ ಬಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗೇನೇ ತಮ್ಮ ಜತೆ ಸಂಪರ್ಕಕ್ಕೆ ಬಂದ ಹಿತೈಷಿಗಳು ಮತ್ತ ಸ್ನೇಹಿತರು ಕೂಡಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಭಿಷೇಕ್‌ ಬಚ್ಚನ್‌ಗೂ ಕೊರೊನಾ ಸೋಂಕು

ಇಷ್ಟೇ ಅಲ್ಲ ಬಿಗ್‌ ಬಿ ಪುತ್ರ ಅಭಿಷೇಕ್‌ ಬಚ್ಚನ್‌ಗೆ ಕೂಡಾ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಅಭಿಷೇಕ್‌ ಬಚ್ಚನ್‌ ಕೂಡಾ ಟ್ವಿಟ್‌ ಮಾಡಿದ್ದಾರೆ.  ನಾನು ಮತ್ತು ನಮ್ಮ ತಂದೆ ಅಮಿತಾಭ್‌ ಬಚ್ಚನ್‌ ಅವರ ಕೊರೊನಾ ಟೆಸ್ಟ್‌ ಪಾಸಿಟಿವ್‌ ಬಂದಿದೆ. ಈ ಬಗ್ಗೆ ಸಂಬಂಧ ಪಟ್ಟ ಬಿಎಂಸಿ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ಇವರ ಜೊತೆ ಬಿಗ್‌ ಬಿಯ ಇತರ ಕುಟುಂಬ ಸದಸ್ಯರು, ಮನೆಯ ಮತ್ತು ಕಚೇರಿಯ ಸಿಬ್ಬಂದಿಗೂ ಕೋವಿಡ್‌ ಟೆಸ್ಟ್‌ ಮಾಡಲಾಗಿದ್ದು, ಟೆಸ್ಟ್‌ ಫಲಿತಾಂಶಕ್ಕಾಗಿ ಕಾಯಲಾಗುತ್ತಿದೆ.

Published On - 1:03 am, Sun, 12 July 20

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ