AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್

ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ "ಬಾಂಬ್ ಸ್ಫೋಟ"ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ಜಾರ್ಖಂಡ್​ನಲ್ಲಿ ರೈಲ್ವೆ ಹಳಿಗಳ ಮೇಲೆ ಬಾಂಬ್ ಸ್ಫೋಟ; ಹಳಿ ತಪ್ಪಿದ ಡೀಸೆಲ್ ಇಂಜಿನ್
ರೈಲ್ವೆ ಹಳಿ ಮೇಲೆ ಸ್ಫೋಟ
TV9 Web
| Edited By: |

Updated on:Nov 20, 2021 | 11:34 AM

Share

ನವದೆಹಲಿ: ಜಾರ್ಖಂಡ್‌ನ ಧನ್‌ಬಾದ್ ವಲಯದಲ್ಲಿ ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟವಾಗಿದ್ದು, ರೈಲ್ವೆ ಹಳಿಯ ಒಂದು ಭಾಗ ಸಂಪೂರ್ಣ ಹಾನಿಯಾಗಿದೆ. ಇಂದು ಮುಂಜಾನೆ ನಡೆದ ಸ್ಫೋಟದಿಂದ ಡೀಸೆಲ್ ಇಂಜಿನ್​ನ ರೈಲು ಹಳಿ ತಪ್ಪಿದೆ. ಧನ್​ಬಾದ್​ ವಿಭಾಗದ ಗರ್ವಾ ರಸ್ತೆ ಮತ್ತು ಬರ್ಕಾಕಾನಾ ವಿಭಾಗದ ನಡುವೆ “ಬಾಂಬ್ ಸ್ಫೋಟ”ಸಂಭವಿಸಿದೆ ಎಂದು ರೈಲ್ವೆ ಇಲಾಖೆ ಖಚಿತಪಡಿಸಿದೆ.

ದುಷ್ಕರ್ಮಿಗಳು ರೈಲ್ವೆ ಹಳಿ ಮೇಲೆ ಬಾಂಬ್ ಸ್ಫೋಟ ಮಾಡಿದ್ದು, ಇದರಿಂದ ಧನ್‌ಬಾದ್‌ಗೆ ಹೋಗುತ್ತಿದ್ದ ರೈಲು ಹಳಿತಪ್ಪಿದೆ. ಇದು ನಕ್ಸಲ್ ಸಂಬಂಧಿತ ಘಟನೆ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ. ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸದ್ಯದಲ್ಲೇ ಸಂಚಾರ ಮರುಸ್ಥಾಪಿಸುವ ಬಗ್ಗೆ ಘೋಷಿಸಲಾಗುವುದು.

ರೈಲ್ವೆ ಹಳಿ ಮೇಲೆ ನಡೆದ ಸ್ಫೋಟದಿಂದ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ. ಈ ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಘಟನೆಯ ಹಿಂದೆ ಯಾರಿದ್ದಾರೆ ಎಂಬುದನ್ನು ಆದಷ್ಟು ಬೇಗ ಪತ್ತೆ ಹಚ್ಚಲಾಗುವುದು. ಮೂಲಗಳ ಪ್ರಕಾರ ನಕ್ಸಲರ ಕೈವಾಡದಿಂದ ಸ್ಫೋಟ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.

ಇದನ್ನೂ ಓದಿ: ಉಗಾಂಡಾದಲ್ಲಿ ಭಾರತೀಯ ಪ್ಯಾರಾ ಬ್ಯಾಡ್ಮಿಂಟನ್​ ತಂಡ ಉಳಿದುಕೊಂಡಿರುವ ಹೊಟೆಲ್​ ಬಳಿ ಅವಳಿ ಬಾಂಬ್​ ಸ್ಫೋಟ; ಆಟಗಾರರು ಸುರಕ್ಷಿತ

‘ನಾನು ಹೈಡ್ರೋಜನ್​ ಬಾಂಬ್ ಸ್ಫೋಟಿಸುತ್ತೇನೆ‘-ಫಡ್ನವೀಸ್​ಗೆ ನವಾಬ್​ ಮಲ್ಲಿಕ್​ ತಿರುಗೇಟು !

Published On - 11:32 am, Sat, 20 November 21

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ