AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ

ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ
Mumbai's Lalit Hotel
TV9 Web
| Edited By: |

Updated on:Aug 23, 2022 | 3:10 PM

Share

ಮುಂಬೈ: ಮುಂಬೈ ಪೊಲೀಸರ ಪ್ರಕಾರ, ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ. ಇದರ ಜೊತೆಗೆ 5 ಕೋಟಿ ರೂ.ಗೆ ಬೇಡಿಕೆಯನ್ನು ಇಟ್ಟಿದ್ದಾರೆ. ಐಪಿಸಿ ಸೆಕ್ಷನ್ 336 ಮತ್ತು 507 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಆಗಸ್ಟ್ 19 ರಂದು ಮುಂಬೈ ಪೊಲೀಸರಿಗೆ ನವೆಂಬರ್ 26, 2008 ರಂದು ಸಂಭವಿಸಿದ ರೀತಿಯ ಭಯೋತ್ಪಾದಕ ಕೃತ್ಯವನ್ನು ನಡೆಸುವುದಾಗಿ ಬೆದರಿಕೆಯ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಈ ಘಟನೆಯ ನಂತರ ಎಕೆ-47 ರೈಫಲ್‌ಗಳನ್ನು ಹೊಂದಿರುವ ದೋಣಿ ತೇಲುತ್ತಿರುವುದನ್ನು ಪತ್ತೆಹಚ್ಚಲಾಯಿತು. ಮಹಾರಾಷ್ಟ್ರದ ರಾಯ್‌ಗಢ್ ಜಿಲ್ಲೆ, ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಭದ್ರತೆ ಮತ್ತು ಜಾಗೃತಿಯನ್ನು ಕಾಪಾಡಿಕೊಳ್ಳಲು “ಸಾಗರ್ ಕವಚ” ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ತಕ್ಷಣವೇ ಕ್ರೈಂ ಬ್ರಾಂಚ್‌ನ ಮೂರು ತಂಡಗಳನ್ನು ರಚಿಸಿದರು ಮತ್ತು ತನಿಖೆಗಾಗಿ ಇತರ ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ನಗರ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.

Published On - 3:09 pm, Tue, 23 August 22

ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ