AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ

ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ.

ಮುಂಬೈನ ಲಲಿತ್ ಹೋಟೆಲ್‌ಗೆ ಬಾಂಬ್ ಬೆದರಿಕೆ ಕರೆ, 5 ಕೋಟಿ ರೂ.ಗೆ ಬೇಡಿಕೆ
Mumbai's Lalit Hotel
TV9 Web
| Edited By: |

Updated on:Aug 23, 2022 | 3:10 PM

Share

ಮುಂಬೈ: ಮುಂಬೈ ಪೊಲೀಸರ ಪ್ರಕಾರ, ಮುಂಬೈನ ಪ್ರಸಿದ್ಧ ಹೋಟೆಲ್‌ಗೆ ಬಾಂಬ್ ಬೆದರಿಕೆಯ ಕರೆ ಬಂದಿದೆ. ಅಪರಿಚಿತ ಕರೆ ಮಾಡಿದ್ದು ಹೋಟೆಲ್‌ನಲ್ಲಿ ನಾಲ್ಕು ಸ್ಥಳಗಳಲ್ಲಿ ಬಾಂಬ್‌ಗಳನ್ನು ಇಡಲಾಗಿದೆ ಎಂದು ಬೆದರಿಕೆ ಕರೆಯನ್ನು ಮಾಡಿದ್ದಾರೆ. ಇದರ ಜೊತೆಗೆ 5 ಕೋಟಿ ರೂ.ಗೆ ಬೇಡಿಕೆಯನ್ನು ಇಟ್ಟಿದ್ದಾರೆ. ಐಪಿಸಿ ಸೆಕ್ಷನ್ 336 ಮತ್ತು 507 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೂ ಮೊದಲು ಆಗಸ್ಟ್ 19 ರಂದು ಮುಂಬೈ ಪೊಲೀಸರಿಗೆ ನವೆಂಬರ್ 26, 2008 ರಂದು ಸಂಭವಿಸಿದ ರೀತಿಯ ಭಯೋತ್ಪಾದಕ ಕೃತ್ಯವನ್ನು ನಡೆಸುವುದಾಗಿ ಬೆದರಿಕೆಯ ವಾಟ್ಸಾಪ್ ಸಂದೇಶವೊಂದು ಬಂದಿತ್ತು. ಈ ಘಟನೆಯ ನಂತರ ಎಕೆ-47 ರೈಫಲ್‌ಗಳನ್ನು ಹೊಂದಿರುವ ದೋಣಿ ತೇಲುತ್ತಿರುವುದನ್ನು ಪತ್ತೆಹಚ್ಚಲಾಯಿತು. ಮಹಾರಾಷ್ಟ್ರದ ರಾಯ್‌ಗಢ್ ಜಿಲ್ಲೆ, ರಾಜ್ಯದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ. ನಗರದ ಭದ್ರತೆ ಮತ್ತು ಜಾಗೃತಿಯನ್ನು ಕಾಪಾಡಿಕೊಳ್ಳಲು “ಸಾಗರ್ ಕವಚ” ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ತಕ್ಷಣವೇ ಕ್ರೈಂ ಬ್ರಾಂಚ್‌ನ ಮೂರು ತಂಡಗಳನ್ನು ರಚಿಸಿದರು ಮತ್ತು ತನಿಖೆಗಾಗಿ ಇತರ ರಾಜ್ಯ ಮತ್ತು ಕೇಂದ್ರೀಯ ಸಂಸ್ಥೆಗಳು ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು ನಗರ ಪೊಲೀಸ್ ಆಯುಕ್ತ ವಿವೇಕ್ ಫನ್ಸಾಲ್ಕರ್ ಹೇಳಿದ್ದಾರೆ.

Published On - 3:09 pm, Tue, 23 August 22

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ