AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ ಇ-ಮೇಲ್ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಳೆದ ಕೆಲವು ದಿನಗಳಿಂದ ದೆಹಲಿಯ ವಿಮಾನ ನಿಲ್ದಾಣ, ಶಾಲೆಗಳು ಹಾಗೂ ಆಸ್ಪತ್ರೆಗಳಿಗೆ ಬೆದರಿಕೆ ಕರೆ ನಿರಂತರವಾಗಿ ಬರುತ್ತಿವೆ.

Bomb Threat: ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ
ಪೊಲೀಸ್​
ನಯನಾ ರಾಜೀವ್
|

Updated on: May 14, 2024 | 1:01 PM

Share

ದೆಹಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್​ ಬೆದರಿಕೆ(Bomb Threat)ಯ ಇ-ಮೇಲ್​ಗಳು ಬಂದಿದೆ. ದೀಪ್ ಚಂದ್ ಬಂಧು ಆಸ್ಪತ್ರೆ, ಜಿಟಿಬಿ ಆಸ್ಪತ್ರೆ, ದಾದಾ ದೇವ್ ಆಸ್ಪತ್ರೆ, ಹೆಡ್ಗೆವಾರ್ ಆಸ್ಪತ್ರೆಗೆ ಬೆದರಿಕೆ ಬಂದಿದೆ. ಸದ್ಯ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆ ತಿಳಿಸಿದೆ.

ಏತನ್ಮಧ್ಯೆ, ಬೆದರಿಕೆ ಮೇಲ್‌ನ ಮೂಲವನ್ನು ಪತ್ತೆಹಚ್ಚಲು ದೆಹಲಿ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಧಾನಿಯ ನಾಲ್ಕು ಆಸ್ಪತ್ರೆಗಳಿಗೆ ಪೊಲೀಸ್ ತಂಡಗಳನ್ನು ರವಾನಿಸಲಾಗಿದೆ.

ಭಾನುವಾರ ದೆಹಲಿಯ 10 ಆಸ್ಪತ್ರೆಗಳು ಮತ್ತು ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ದೆಹಲಿ ಪೊಲೀಸರು ಬೆದರಿಕೆಯನ್ನು ಸುಳ್ಳು ಎಂದು ತಳ್ಳಿಹಾಕಿದ್ದಾರೆ. ಮೇ 1 ರಂದು, ದೆಹಲಿ-ಎನ್‌ಸಿಆರ್‌ನ 150 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಒಡ್ಡಲಾಗಿತ್ತು.

ಮತ್ತಷ್ಟು ಓದಿ: Bomb Threat: ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ರಷ್ಯಾದ ಇ-ಮೇಲ್ ಸೇವೆಯನ್ನು ಬಳಸಿಕೊಂಡು ಶಾಲೆಗಳಿಗೆ ಬೆದರಿಕೆಗಳನ್ನು ಕಳುಹಿಸಲಾಗಿದೆ. ದೆಹಲಿ ಪಬ್ಲಿಕ್ ಸ್ಕೂಲ್‌ನ (ಡಿಪಿಎಸ್) ದ್ವಾರಕಾ ಮತ್ತು ವಸಂತ್ ಕುಂಜ್ ಘಟಕಗಳು, ಪೂರ್ವ ಮಯೂರ್ ವಿಹಾರ್‌ನಲ್ಲಿರುವ ಮದರ್ ಮೇರಿಸ್ ಶಾಲೆ, ಸಂಸ್ಕೃತಿ ಶಾಲೆ, ಪುಷ್ಪ್ ವಿಹಾರ್‌ನ ಅಮಿಟಿ ಶಾಲೆ ಮತ್ತು ನೈಋತ್ಯ ದೆಹಲಿಯ ಡಿಎವಿ ಶಾಲೆ ಸೇರಿದಂತೆ 100 ಶಾಲೆಗಳಿಗೆ ಬೆದರಿಕೆ ಬಂದಿತ್ತು. ನೋಯ್ಡಾದಲ್ಲಿ, ಡಿಪಿಎಸ್ ಮತ್ತು ಅಪೆಜಾಯ್ ಸ್ಕೂಲ್‌ಗೂ ಇದೇ ರೀತಿಯ ಬೆದರಿಕೆಗಳು ಬಂದಿದ್ದವು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
‘ಎಲ್ರ ಕಾಲೆಳಿತದೆ ಕಾಲ’ ಕನ್ನಡ ಸಿನಿಮಾ ಬಗ್ಗೆ ಅನುರಾಗ್ ಕಶ್ಯಪ್ ಮಾತು
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?
ಪತಿಗೆ ನಿದ್ದೆ ಮಾತ್ರೆ ನೀಡಿ ಪ್ರಿಯಕರನೊಂದಿಗೆ ವಿವಾಹಿತೆ ಎಸ್ಕೇಪ್​?