AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ

ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 10:09 AM

Share

ದೆಹಲಿ: ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದಿದ್ದು, ಕಾರ್ಯಚರಣೆ ನಡೆಸುತ್ತಿದೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಮೃತಾ ಶಾಲೆಯ ಮಕ್ಕಳನ್ನು ದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಥುರಾ ರಸ್ತೆಯಲ್ಲಿರುವ ‘ದಿ ಡೆಲ್ಲಿ ಪಬ್ಲಿಕ್ ಸ್ಕೂಲ್’ (ಡಿಪಿಎಸ್) ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮೇಲ್ ಬಂದ ಹದಿನೈದು ದಿನಗಳ ನಂತರ, ಪೊಲೀಸರು ಶಾಲೆ ಬಳಿ ಕಾರ್ಯಚರಣೆ ನಡೆಸಿದ್ದಾರೆ.

ಈ ಮೇಲ್ ನೋಡಿದಾಗ ಇಮೇಲ್ ಐಡಿ ಡಿಪಿಎಸ್‌ನ ವಿದ್ಯಾರ್ಥಿಗೆ ಲಿಂಕ್ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದೆ. ಈ ಕುರಿತು ವಿದ್ಯಾರ್ಥಿಯು ಕೌನ್ಸೆಲಿಂಗ್ ಮಾಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿ ನಾವು ಕೇವಲ ಮೋಜಿಗಾಗಿ ತಮಾಷೆಗಾಗಿ ಮಾಡಿದ್ದು ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: Bomb Threat Call: ಅಮಿತಾಭ್​, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಕಿಡಿಗೇಡಿ

ಕಳೆದ ತಿಂಗಳು ‘ದಿ ಇಂಡಿಯನ್ ಸ್ಕೂಲ್’ ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಇತರ ಏಜೆನ್ಸಿಗಳು ಸ್ಫೋಟಕ ವಸ್ತುವಿಗಾಗಿ ಶಾಲಾ ಆವರಣವನ್ನು ಕಾರ್ಯಚರಣೆ ನಡೆಸಲಾಗಿದೆ, ನಂತರ ಅದು ಬೆದರಿಕೆ ಮೇಲ್ ಎಂದು ಹೇಳಲಾಗಿತ್ತು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:37 am, Tue, 16 May 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ