Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ

ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 10:09 AM

ದೆಹಲಿ: ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದಿದ್ದು, ಕಾರ್ಯಚರಣೆ ನಡೆಸುತ್ತಿದೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಮೃತಾ ಶಾಲೆಯ ಮಕ್ಕಳನ್ನು ದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಥುರಾ ರಸ್ತೆಯಲ್ಲಿರುವ ‘ದಿ ಡೆಲ್ಲಿ ಪಬ್ಲಿಕ್ ಸ್ಕೂಲ್’ (ಡಿಪಿಎಸ್) ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮೇಲ್ ಬಂದ ಹದಿನೈದು ದಿನಗಳ ನಂತರ, ಪೊಲೀಸರು ಶಾಲೆ ಬಳಿ ಕಾರ್ಯಚರಣೆ ನಡೆಸಿದ್ದಾರೆ.

ಈ ಮೇಲ್ ನೋಡಿದಾಗ ಇಮೇಲ್ ಐಡಿ ಡಿಪಿಎಸ್‌ನ ವಿದ್ಯಾರ್ಥಿಗೆ ಲಿಂಕ್ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದೆ. ಈ ಕುರಿತು ವಿದ್ಯಾರ್ಥಿಯು ಕೌನ್ಸೆಲಿಂಗ್ ಮಾಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿ ನಾವು ಕೇವಲ ಮೋಜಿಗಾಗಿ ತಮಾಷೆಗಾಗಿ ಮಾಡಿದ್ದು ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: Bomb Threat Call: ಅಮಿತಾಭ್​, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಕಿಡಿಗೇಡಿ

ಕಳೆದ ತಿಂಗಳು ‘ದಿ ಇಂಡಿಯನ್ ಸ್ಕೂಲ್’ ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಇತರ ಏಜೆನ್ಸಿಗಳು ಸ್ಫೋಟಕ ವಸ್ತುವಿಗಾಗಿ ಶಾಲಾ ಆವರಣವನ್ನು ಕಾರ್ಯಚರಣೆ ನಡೆಸಲಾಗಿದೆ, ನಂತರ ಅದು ಬೆದರಿಕೆ ಮೇಲ್ ಎಂದು ಹೇಳಲಾಗಿತ್ತು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:37 am, Tue, 16 May 23

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ