AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ

ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ.

Bomb Threat: ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಗೆ ಬಾಂಬ್ ಬೆದರಿಕೆ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 16, 2023 | 10:09 AM

Share

ದೆಹಲಿ: ದಕ್ಷಿಣ ದೆಹಲಿಯ ಪುಷ್ಪ್ ವಿಹಾರ್‌ನಲ್ಲಿರುವ ಅಮೃತಾ ಶಾಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳಕ್ಕೆ ಬೆದರಿಕೆ ಮೇಲ್ ಬಂದಿದೆ ಎಂದು ಹೇಳಲಾಗಿದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಬಂದಿದ್ದು, ಕಾರ್ಯಚರಣೆ ನಡೆಸುತ್ತಿದೆ. ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಮೃತಾ ಶಾಲೆಯ ಮಕ್ಕಳನ್ನು ದೆಹಲಿಯ ಖಾಸಗಿ ಶಾಲೆಯೊಂದಕ್ಕೆ ಸ್ಥಳಾಂತರ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಮಥುರಾ ರಸ್ತೆಯಲ್ಲಿರುವ ‘ದಿ ಡೆಲ್ಲಿ ಪಬ್ಲಿಕ್ ಸ್ಕೂಲ್’ (ಡಿಪಿಎಸ್) ಆವರಣದಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಮೇಲ್ ಬಂದ ಹದಿನೈದು ದಿನಗಳ ನಂತರ, ಪೊಲೀಸರು ಶಾಲೆ ಬಳಿ ಕಾರ್ಯಚರಣೆ ನಡೆಸಿದ್ದಾರೆ.

ಈ ಮೇಲ್ ನೋಡಿದಾಗ ಇಮೇಲ್ ಐಡಿ ಡಿಪಿಎಸ್‌ನ ವಿದ್ಯಾರ್ಥಿಗೆ ಲಿಂಕ್ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದೆ. ಈ ಕುರಿತು ವಿದ್ಯಾರ್ಥಿಯು ಕೌನ್ಸೆಲಿಂಗ್ ಮಾಡಲಾಗಿದೆ. ಈ ಸಮಯದಲ್ಲಿ ವಿದ್ಯಾರ್ಥಿ ನಾವು ಕೇವಲ ಮೋಜಿಗಾಗಿ ತಮಾಷೆಗಾಗಿ ಮಾಡಿದ್ದು ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ಇದನ್ನೂ ಓದಿ: Bomb Threat Call: ಅಮಿತಾಭ್​, ಅಂಬಾನಿ, ಧರ್ಮೇಂದ್ರ ಮನೆಯಲ್ಲಿ ಬಾಂಬ್​ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ ಕಿಡಿಗೇಡಿ

ಕಳೆದ ತಿಂಗಳು ‘ದಿ ಇಂಡಿಯನ್ ಸ್ಕೂಲ್’ ನಲ್ಲಿ ಇದೇ ರೀತಿಯ ಘಟನೆ ವರದಿಯಾಗಿತ್ತು. ಬಾಂಬ್ ಸ್ಕ್ವಾಡ್ ಮತ್ತು ಇತರ ಏಜೆನ್ಸಿಗಳು ಸ್ಫೋಟಕ ವಸ್ತುವಿಗಾಗಿ ಶಾಲಾ ಆವರಣವನ್ನು ಕಾರ್ಯಚರಣೆ ನಡೆಸಲಾಗಿದೆ, ನಂತರ ಅದು ಬೆದರಿಕೆ ಮೇಲ್ ಎಂದು ಹೇಳಲಾಗಿತ್ತು

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:37 am, Tue, 16 May 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ