AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್ ಬೆದರಿಕೆ

ದೆಹಲಿ ಹೈಕೋರ್ಟ್​​ಗೆ ಇಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ. ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ-ಮೇಲ್ ಭೀತಿಯನ್ನು ಉಂಟುಮಾಡಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್ ಬೆದರಿಕೆ
ದೆಹಲಿ ಹೈಕೋರ್ಟ್​
ನಯನಾ ರಾಜೀವ್
|

Updated on: Sep 12, 2025 | 12:53 PM

Share

ನವದೆಹಲಿ, ಸೆಪ್ಟೆಂಬರ್ 12: ದೆಹಲಿ ಹೈಕೋರ್ಟ್​​ಗೆ ಇಂದು ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat) ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ.

ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇಮೇಲ್ ಭೀತಿಯನ್ನು ಉಂಟುಮಾಡಿದೆ.

ಮತ್ತು ನ್ಯಾಯಾಲಯದ ವಿಚಾರಣೆಗಳನ್ನು ಸ್ಥಗಿತಗೊಳಿಸಲಾಯಿತು. ಅಧಿಕಾರಿಗಳು ಬೆದರಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ.

ಇಮೇಲ್‌ನಲ್ಲಿ ಪಾಕಿಸ್ತಾನ ಮತ್ತು ತಮಿಳುನಾಡನ್ನು ಸಹ ಉಲ್ಲೇಖಿಸಲಾಗಿದೆ. ನ್ಯಾಯಾಲಯ ಮತ್ತು ಎಲ್ಲಾ ವಕೀಲರ ಕೊಠಡಿಗಳನ್ನು ತರಾತುರಿಯಲ್ಲಿ ಸ್ಥಳಾಂತರಿಸಲಾಯಿತು. ದೆಹಲಿ ಹೈಕೋರ್ಟ್‌ಗೆ ಕಳುಹಿಸಲಾದ ಬೆದರಿಕೆ ಇ-ಮೇಲ್ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ಆರಂಭಿಸಿವೆ. ನ್ಯಾಯಾಲಯದಲ್ಲಿ ಮಧ್ಯಾಹ್ನ 2.30ಗೆ ಮತ್ತೆ ವಿಚಾರಣೆ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ