AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್ ಬೆದರಿಕೆ

ದೆಹಲಿ ಹೈಕೋರ್ಟ್​​ಗೆ ಇಂದು ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ. ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇ-ಮೇಲ್ ಭೀತಿಯನ್ನು ಉಂಟುಮಾಡಿದೆ.

Bomb Threat: ದೆಹಲಿ ಹೈಕೋರ್ಟ್​​ಗೆ ಬಾಂಬ್ ಬೆದರಿಕೆ
ದೆಹಲಿ ಹೈಕೋರ್ಟ್​
ನಯನಾ ರಾಜೀವ್
|

Updated on: Sep 12, 2025 | 12:53 PM

Share

ನವದೆಹಲಿ, ಸೆಪ್ಟೆಂಬರ್ 12: ದೆಹಲಿ ಹೈಕೋರ್ಟ್​​ಗೆ ಇಂದು ಮೇಲ್ ಮೂಲಕ ಬಾಂಬ್ ಬೆದರಿಕೆ(Bomb Threat) ಬಂದಿದೆ. ನ್ಯಾಯಮೂತರ್ಿಗಳು ಹಾಗೂ ವಕೀಲರು ಹಾಗೂ ಸಿಬ್ಬಂದಿಗಳನ್ನು ಆವರಣದಿಂದ ತಕ್ಷಣವೇ ಸ್ಥಳಾಂತರಿಸಲಾಗಿದೆ. ದೆಹಲಿ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಪೂರ್ಣ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಪ್ರದೇಶವನ್ನು ಸುತ್ತುವರೆದಿವೆ.

ಯಾವುದೇ ಸ್ಫೋಟಕ ಸಾಧನ ಇನ್ನೂ ಪತ್ತೆಯಾಗಿಲ್ಲವಾದರೂ, ದೆಹಲಿ ಹೈಕೋರ್ಟ್ ಅನ್ನು ನಿರ್ದಿಷ್ಟವಾಗಿ ಹೆಸರಿಸದೆ ಕೋರ್ಟ್ ಎಂದು ಮಾತ್ರ ಉಲ್ಲೇಖಿಸಿರುವ ಇಮೇಲ್ ಭೀತಿಯನ್ನು ಉಂಟುಮಾಡಿದೆ.

ಮತ್ತು ನ್ಯಾಯಾಲಯದ ವಿಚಾರಣೆಗಳನ್ನು ಸ್ಥಗಿತಗೊಳಿಸಲಾಯಿತು. ಅಧಿಕಾರಿಗಳು ಬೆದರಿಕೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ ಮತ್ತು ಇಮೇಲ್‌ನ ಮೂಲವನ್ನು ಪತ್ತೆಹಚ್ಚಲು ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ.

ಇಮೇಲ್‌ನಲ್ಲಿ ಪಾಕಿಸ್ತಾನ ಮತ್ತು ತಮಿಳುನಾಡನ್ನು ಸಹ ಉಲ್ಲೇಖಿಸಲಾಗಿದೆ. ನ್ಯಾಯಾಲಯ ಮತ್ತು ಎಲ್ಲಾ ವಕೀಲರ ಕೊಠಡಿಗಳನ್ನು ತರಾತುರಿಯಲ್ಲಿ ಸ್ಥಳಾಂತರಿಸಲಾಯಿತು. ದೆಹಲಿ ಹೈಕೋರ್ಟ್‌ಗೆ ಕಳುಹಿಸಲಾದ ಬೆದರಿಕೆ ಇ-ಮೇಲ್ ಬಗ್ಗೆ ತನಿಖಾ ಸಂಸ್ಥೆಗಳು ತನಿಖೆ ಆರಂಭಿಸಿವೆ. ನ್ಯಾಯಾಲಯದಲ್ಲಿ ಮಧ್ಯಾಹ್ನ 2.30ಗೆ ಮತ್ತೆ ವಿಚಾರಣೆ ಆರಂಭವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಪ್ರದೀಪ್ ಈಶ್ವರ್ ನಡವಳಿಕೆಗೆ ಕೈಮುಗಿದ ಕುಮಾರಸ್ವಾಮಿ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಸೆಶೆಲ್ಸ್‌ನ ಸ್ಟೇಟ್ ಹೌಸ್‌ನಲ್ಲಿ ಪ್ರಧಾನಿ ಮೋದಿಗೆ ಸರ್ಕಾರಿ ಗೌರವದ ಸ್ವಾಗತ
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಮಗನ ಮೃತದೇಹದ ಎದುರು ಬಿಕ್ಕಿ ಬಿಕ್ಕಿ ಅತ್ತ ನಿರ್ಮಾಪಕ ಭಾಮಾ ಹರೀಶ್
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು
ಉತ್ತರ ಕನ್ನಡದ ಹಲವೆಡೆ ವರುಣಾರ್ಭಟ! ಹೊಳೆಯಂತಾದ ರಸ್ತೆಗಳು