AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ
ಶಾಲೆImage Credit source: NDTV
ನಯನಾ ರಾಜೀವ್
|

Updated on:Apr 12, 2023 | 12:48 PM

Share

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ದೆಹಲಿಯ ಸಾಧಿಕ್​ನಗರದಲ್ಲಿರುವ ದಿ ಇಂಡಿಯನ್​ ಸ್ಕೂಲ್​ಗೆ ದುಷ್ಕರ್ಮಿಗಳು ಇ-ಮೇಲ್ ಮಾಡಿ, ಬಾಂಬ್​ ಇಟ್ಟಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ.

ತಕ್ಷಣವೇ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಬರುವಂತೆ ಸೂಚಿಸಿದ್ದಾರೆ. ಬಾಂಬ್ ಸ್ಕ್ವಾಡ್​ಗೆ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಆಗಮಿಸಲಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Wed, 12 April 23

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ