AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

Bomb Threat To Delhi School: ಶಾಲೆಯ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂಬ ಬೆದರಿಕೆಯ ಇ-ಮೇಲ್: ಮಕ್ಕಳ ಸ್ಥಳಾಂತರ
ಶಾಲೆImage Credit source: NDTV
ನಯನಾ ರಾಜೀವ್
|

Updated on:Apr 12, 2023 | 12:48 PM

Share

ದೆಹಲಿಯ ಶಾಲೆಯೊಂದರ ಆವರಣದಲ್ಲಿ ಬಾಂಬ್​ ಇಟ್ಟಿದ್ದೇವೆ ಎಂದು ಆಗಂತುಕರು ಇ-ಮೇಲ್  ಕಳುಹಿಸಿದ್ದು, ಭಯದಲ್ಲಿ ಮಕ್ಕಳನ್ನು ಶಾಲೆಯಿಂದ ಸ್ಥಳಾಂತರಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ದೆಹಲಿಯ ಸಾಧಿಕ್​ನಗರದಲ್ಲಿರುವ ದಿ ಇಂಡಿಯನ್​ ಸ್ಕೂಲ್​ಗೆ ದುಷ್ಕರ್ಮಿಗಳು ಇ-ಮೇಲ್ ಮಾಡಿ, ಬಾಂಬ್​ ಇಟ್ಟಿದ್ದೇವೆ ಎಂದು ಬೆದರಿಕೆ ಹಾಕಿದ್ದಾರೆ.

ತಕ್ಷಣವೇ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಬರುವಂತೆ ಸೂಚಿಸಿದ್ದಾರೆ. ಬಾಂಬ್ ಸ್ಕ್ವಾಡ್​ಗೆ ಮಾಹಿತಿ ನೀಡಲಾಗಿದ್ದು, ಶೀಘ್ರವೇ ಆಗಮಿಸಲಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:38 pm, Wed, 12 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!