AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು.

ಸುಶಾಂತ್​ ಸಹೋದರಿ ಮೀತು ಸಿಂಗ್ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡಿದ ಬಾಂಬೆ ಹೈಕೋರ್ಟ್​
ಸುಶಾಂತ್​ ಸಿಂಗ್​
ರಾಜೇಶ್ ದುಗ್ಗುಮನೆ
| Edited By: |

Updated on: Feb 15, 2021 | 3:26 PM

Share

ಮುಂಬೈ: ದೇಶವ್ಯಾಪಿ ಸಂಚಲನ ಸೃಷ್ಟಿಸಿದ್ದ ಸುಶಾಂತ್​ ಸಿಂಗ್​ ಆತ್ಮಹತ್ಯೆ ಪ್ರಕರಣದಲ್ಲಿ ಅವರ ಸಹೋದರಿ ಮೀತು ಸಿಂಗ್​ ವಿರುದ್ಧ ಮುಂಬೈ ಪೊಲೀಸರು ದಾಖಲಿಸಿಕೊಂಡಿದ್ದ ಪ್ರಕರಣವನ್ನು ಬಾಂಬೇ ಹೈಕೋರ್ಟ್​ ವಜಾ ಮಾಡಿದೆ. ಅವರ ಮತ್ತೋರ್ವ ಸಹೋದರಿಯಾದ ಪ್ರಿಯಾಂಕಾ ಸಿಂಗ್​ ವಿರುದ್ಧ ತನಿಖೆ ಮುಂದುವರಿಸಬಹುದು ಎಂದು ಕೋರ್ಟ್​ ಹೇಳಿದೆ.

ಸುಶಾಂತ್​ ಸಿಂಗ್ ಮಾಜಿ ಪ್ರಿಯತಮೆ ರಿಯಾ ಚಕ್ರವರ್ತಿ ವಿಚಾರಣೆ ವೇಳೆ ಆಘಾತಕಾರಿ ವಿಚಾರವನ್ನು ಬಿಚ್ಚಿಟ್ಟಿದ್ದರು. ಸುಶಾಂತ್​ ಸಿಂಗ್​ಗೆ ನಿಷೇಧಿತ ಔಷಧಗಳನ್ನು ನೀಡಲು ಸಹೋದರಿಯರು ಡಾ. ತರುಣ್ ಕುಮಾರ್ ಜತೆ ಶಾಮೀಲಾಗಿದ್ದರು ಎಂದು ರಿಯಾ ಆರೋಪಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಮುಂಬೈ ಪೊಲೀಸರು ಎಫ್​ಐಆರ್​ ದಾಖಲು ಮಾಡಿಕೊಂಡಿದ್ದರು. ಈ ಪ್ರಕರಣ ರದ್ದು ಮಾಡುವಂತೆ ಸುಶಾಂತ್​ ಸಹೋದರಿಯರು ಬಾಂಬೆ ಹೈಕೋರ್ಟ್​ಗೆ ಮನವಿ ಮಾಡಿದ್ದರು.

 ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ನ್ಯಾಯಮೂರ್ತಿ ಎಸ್​.ಎಸ್​. ಶಿಂಧೆ ಹಾಗೂ ಎಂಎಸ್​​ ಕಾರ್ನಿಕ್​ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆ ನಡೆಸಿ ಜನವರಿ 7ರಂದು ತೀರ್ಪನ್ನು ಕಾಯ್ದಿರಿಸಿತ್ತು. ಈ ತೀರ್ಪನ್ನು ಇಂದು ನೀಡಲಾಗಿದೆ. ಪ್ರಿಯಾಂಕಾ ಸಿಂಗ್ ವಿರುದ್ಧ ಕೇಳಿ ಬಂದ ಆರೋಪದಲ್ಲಿ ಹುರುಳಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಹೀಗಾಗಿ, ಅವರ ವಿರುದ್ಧದ ತನಿಖೆ ಮುಂದುವರಿಯಬೇಕು. ಇದಕ್ಕೆ ಯಾವುದೇ ಅಡೆತಡೆ  ಉಂಟಾಗಬಾರದು ಎಂದು ಪೀಠ ಹೇಳಿದೆ. ಇದೇ ವೇಳೆ, ಮೀತು ಸಿಂಗ್​ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ.

ಕಳೆದ ವರ್ಷ ಜೂನ್​ 14ರಂದು ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಆತ್ಮಹತ್ಯೆ ಹಿಂದೆ ಬಾಲಿವುಡ್​ ಮಂದಿಯ ಕೈವಾಡವಿದೆ ಎನ್ನುವ ಆರೋಪ ಕೇಳಿ ಬಂದಿತ್ತು. ದೊಡ್ಡ ದೊಡ್ಡ ನಿರ್ಮಾಪಕರ ಹೆಸರು ಕೂಡ ಇದಕ್ಕೆ ತಳುಕು ಹಾಕಿಕೊಂಡಿತ್ತು.

ಇದನ್ನೂ ಓದಿ: ಸುಶಾಂತ್​ ಸಿಂಗ್​ ಸಂಬಂಧಿ ಹತ್ಯೆ ಯತ್ನ; ಬೈಕ್​ ಮೇಲೆ ಬಂದು ಗುಂಡು ಹಾರಿಸಿದ ದುಷ್ಕರ್ಮಿಗಳು

ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?