AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ […]

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ
Guru
|

Updated on: Aug 29, 2020 | 5:53 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ.

ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ ಬಳಸಿದ ಸಿಮೆಂಟ್‌ ಚೀಲ ಕೂಡಾ ಸ್ಥಳದಲ್ಲಿ ಪತ್ತೆಯಾಗಿದೆ.

ಪಾಕಿಸ್ತಾನ ಈ ಸುರಂಗದ ಮೂಲಕ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳಿಸುತ್ತಿತ್ತು ಎಂದು ತಿಳಿದು ಬಂದಿದೆ. ಆದ್ರೆ ಸಿಕ್ಕ ಖಚಿತ ಗುಪ್ತಚರ ಮಾಹಿತಿಯನ್ನಾಧರಿಸಿ ತಪಾಸಣೆ ನಡೆಸಿದಾಗ ಈ ರಹಸ್ಯ ಸುರಂಗ ಮಾರ್ಗ ಪತ್ತೆಯಾಗಿದೆ ಎಂದು ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ನ ಐಜಿ ಎನ್‌ ಎಸ್‌ ಜಮವಾಲ್‌ ತಿಳಿಸಿದ್ದಾರೆ.

ಈ ಸಂಬಂಧ ಪಾಕಿಸ್ತಾನದಿಂದ ವಿವರಣೆ ಕೇಳಿ ಪತ್ರ ಬರೆಯಲು ಈಗ ಬಿಎಸ್‌ಎಫ್‌ ತಯಾರಿ ನಡೆಸುತ್ತಿದೆ. ಹಾಗೇನೆ ಸುರಂಗ ಸಿಕ್ಕ ಸ್ಥಳದಲ್ಲಿ ಭದ್ರತಾ ತುಕಡಿಯನ್ನು ನಿಯೋಜಿಸಲಾಗಿದೆ.

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ