AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ […]

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ
Guru
|

Updated on: Aug 29, 2020 | 5:53 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ.

ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ ಬಳಸಿದ ಸಿಮೆಂಟ್‌ ಚೀಲ ಕೂಡಾ ಸ್ಥಳದಲ್ಲಿ ಪತ್ತೆಯಾಗಿದೆ.

ಪಾಕಿಸ್ತಾನ ಈ ಸುರಂಗದ ಮೂಲಕ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳಿಸುತ್ತಿತ್ತು ಎಂದು ತಿಳಿದು ಬಂದಿದೆ. ಆದ್ರೆ ಸಿಕ್ಕ ಖಚಿತ ಗುಪ್ತಚರ ಮಾಹಿತಿಯನ್ನಾಧರಿಸಿ ತಪಾಸಣೆ ನಡೆಸಿದಾಗ ಈ ರಹಸ್ಯ ಸುರಂಗ ಮಾರ್ಗ ಪತ್ತೆಯಾಗಿದೆ ಎಂದು ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ನ ಐಜಿ ಎನ್‌ ಎಸ್‌ ಜಮವಾಲ್‌ ತಿಳಿಸಿದ್ದಾರೆ.

ಈ ಸಂಬಂಧ ಪಾಕಿಸ್ತಾನದಿಂದ ವಿವರಣೆ ಕೇಳಿ ಪತ್ರ ಬರೆಯಲು ಈಗ ಬಿಎಸ್‌ಎಫ್‌ ತಯಾರಿ ನಡೆಸುತ್ತಿದೆ. ಹಾಗೇನೆ ಸುರಂಗ ಸಿಕ್ಕ ಸ್ಥಳದಲ್ಲಿ ಭದ್ರತಾ ತುಕಡಿಯನ್ನು ನಿಯೋಜಿಸಲಾಗಿದೆ.

ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ
ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಮೋದಿಮಯವಾದ ನಮೀಬಿಯಾ ಸಂಸತ್; ಸಂಸದರಿಂದ ಎದ್ದು ನಿಂತು ಚಪ್ಪಾಳೆ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ