AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ. ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ […]

ಪಾಪಿ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ರವಾನಿಸುತ್ತಿದ್ದ ಕಳ್ಳ ಸುರಂಗ ಮಾರ್ಗ ಪತ್ತೆ
Guru
|

Updated on: Aug 29, 2020 | 5:53 PM

Share

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಡೆಸಲು ತನ್ನೆಲ್ಲಾ ತನುಮನ ಹಾಗೂ ಧನವನ್ನ ವೆಚ್ಚ ಮಾಡುತ್ತಿರುವ ಪಾಕಿಸ್ತಾನದ ಮತ್ತೊಂದು ಕುತಂಂತ್ರ ಈಗ ಬಯಲಾಗಿದೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಸಾಂಬಾ ಪ್ರದೇಶದಲ್ಲಿ ಪಾಕಿಸ್ತಾನ ರಹಸ್ಯವಾಗಿ ಕೊರೆದಿರುವ ಸುರಂಗ ಮಾರ್ಗ ಪತ್ತೆಯಾಗಿದೆ.

ಪಾಕಿಸ್ತಾನದ ಸಿಯಾಲ್‌ಕೋಟ್‌ನಿಂದ ಆರಂಭವಾಗಿ ಸಾಂಬಾದ ವರೆಗೂ ಈ ಸುರಂಗ ಮಾರ್ಗವನ್ನು ಕೊರೆಯಲಾಗಿದೆ. ಈ ಸುರಂಗ ಸುರಕ್ಷಿತವಾಗಿರಲಿ ಎಂದು ಇದಕ್ಕೆ ಸಿಮೆಂಟ್‌ನ್ನು ಬಳಸಲಾಗಿದೆ. ಹೀಗೆ ಇದಕ್ಕೆ ಬಳಸಿದ ಸಿಮೆಂಟ್‌ನ ಬ್ಯಾಗ್‌ ಅನ್ನು ಸಿಯಾಲ್‌ಕೋಟ್‌ನಿಂದ ತರಲಾಗಿದೆ. ಈ ಸಂಬಂಧ ಬಳಸಿದ ಸಿಮೆಂಟ್‌ ಚೀಲ ಕೂಡಾ ಸ್ಥಳದಲ್ಲಿ ಪತ್ತೆಯಾಗಿದೆ.

ಪಾಕಿಸ್ತಾನ ಈ ಸುರಂಗದ ಮೂಲಕ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳಿಸುತ್ತಿತ್ತು ಎಂದು ತಿಳಿದು ಬಂದಿದೆ. ಆದ್ರೆ ಸಿಕ್ಕ ಖಚಿತ ಗುಪ್ತಚರ ಮಾಹಿತಿಯನ್ನಾಧರಿಸಿ ತಪಾಸಣೆ ನಡೆಸಿದಾಗ ಈ ರಹಸ್ಯ ಸುರಂಗ ಮಾರ್ಗ ಪತ್ತೆಯಾಗಿದೆ ಎಂದು ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ನ ಐಜಿ ಎನ್‌ ಎಸ್‌ ಜಮವಾಲ್‌ ತಿಳಿಸಿದ್ದಾರೆ.

ಈ ಸಂಬಂಧ ಪಾಕಿಸ್ತಾನದಿಂದ ವಿವರಣೆ ಕೇಳಿ ಪತ್ರ ಬರೆಯಲು ಈಗ ಬಿಎಸ್‌ಎಫ್‌ ತಯಾರಿ ನಡೆಸುತ್ತಿದೆ. ಹಾಗೇನೆ ಸುರಂಗ ಸಿಕ್ಕ ಸ್ಥಳದಲ್ಲಿ ಭದ್ರತಾ ತುಕಡಿಯನ್ನು ನಿಯೋಜಿಸಲಾಗಿದೆ.

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು