AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌

ಫೆಬ್ರವರಿ ಮಧ್ಯದವರೆಗೆ ಜನರು ಮನೆಯಲ್ಲಿಯೇ ಇರಬೇಕಾಗುತ್ತೆ. ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತೆ ಎಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸರ್ಕಾರಿ ಮಾಧ್ಯಮ ದೂರದರ್ಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ವೇಗ ಪಡೆದುಕೊಂಡ ರೂಪಾಂತರ ಕೊರೊನಾ: ಬ್ರಿಟನ್​ನಲ್ಲಿ ಮತ್ತೆ ಲಾಕ್‌ಡೌನ್ ಘೋಷಿಸಿದ ಪ್ರಧಾನಿ ಬೋರಿಸ್ ಜಾನ್ಸನ್‌
ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌
ಆಯೇಷಾ ಬಾನು
ಆಯೇಷಾ ಬಾನು|

Updated on:Jan 05, 2021 | 12:37 PM

Share

ರೂಪಾಂತರ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್‌ ಮತ್ತೆ ಕಠಿಣ ಲಾಕ್‌ಡೌನ್ ಘೋಷಿಸಿದ್ದಾರೆ. ಫೆಬ್ರವರಿ ಮಧ್ಯದವರೆಗೆ ಜನರು ಮನೆಯಲ್ಲಿಯೇ ಇರಬೇಕಾಗುತ್ತೆ. ಬುಧವಾರದಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತೆ ಎಂದು ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಸೋಮವಾರ ಸರ್ಕಾರಿ ಮಾಧ್ಯಮ ದೂರದರ್ಶನದಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಲಾಕ್‌ಡೌನ್ ವೇಳೆ ಜನರು ಮನೆಯಲ್ಲೇ ಇರಬೇಕು. ಹಾಗೂ ಅಗತ್ಯ ವಸ್ತುಗಳ ಖರೀದಿಗೆ ಮಾತ್ರೆ ಮನೆಯಿಂದ ಆಚೆ ಬರಬೇಕು. ಮತ್ತು ಅಗತ್ಯ ಅಂಗಡಿಗಳು ಮಾತ್ರ ತೆರೆದಿರುತ್ತವೆ ಎಂದು ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಬ್ರಿಟನ್ ಪ್ರಧಾನಿ ಬೋರಿಸ್ “ಇದು ಎಷ್ಟು ಕಠಿಣವಾಗಿದೆ ಎಂದು ನನಗೆ ತಿಳಿದಿದೆ ಮತ್ತು ನೀವು ಎಷ್ಟು ನಿರಾಶೆಗೊಂಡಿದ್ದೀರಿ ಎಂದು ನನಗೆ ತಿಳಿದಿದೆ. ಲಸಿಕೆಗಳ ಬಳಕೆಯ ನಡುವೆಯೂ ನಾವು ರೂಪಾಂತರ ವೈರಸ್ ಹರಡುವಿಕೆಯನ್ನು ತಡೆಯಲು ಹೆಚ್ಚಿನ ಕೆಲಸ ಮಾಡಬೇಕಿದೆ. ಈಗ ದೇಶದಾದ್ಯಂತ ಲಾಕ್​ಡೌನ್ ಮಾಡುತ್ತಿರುವುದು ಅನಿವಾರ್ಯವಾಗಿದೆ” ಎಂದು ಹೇಳಿದ್ದಾರೆ. ಕಳೆದ ಏಪ್ರಿಲ್ ತಿಂಗಳಿಗೆ ಹೋಲಿಸಿದ್ರೆ ಸೋಂಕು ಹರಡುವಿಕೆಯ ಪ್ರಮಾಣ ಶೇ 40ರಷ್ಟು ಹೆಚ್ಚಾಗಿದೆ ಎಂದು ಬೋರಿಸ್ ಜಾನ್ಸನ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಜನವರಿ 8ರಿಂದ ಬ್ರಿಟನ್,​ ಭಾರತದ ನಡುವೆ ವಿಮಾನ ಸೇವೆ ಪುನರಾರಂಭ

Published On - 9:15 am, Tue, 5 January 21

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ