Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ. ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ […]

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 08, 2020 | 6:21 PM

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ.

ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ 11 ವರ್ಷದ ಬಾಲಕನೊಬ್ಬ ಸಿಟ್ಟಿಗೆದ್ದಿದ್ದಾನೆ.

ಹುಡುಗಿಯ ಮೇಲೆ ಸೇಡು ತೀರಿಸಿಕೊಳ್ಳಬೇಕು ಎಂದು ರೊಚ್ಚಿಗೆದ್ದ ಆ ಬಾಲಕ ಆಕೆಗೆ ನೆಪವೊಡ್ಡಿ ತಮ್ಮ ಮನೆ ಬಳಿಯಿದ್ದ ಖಾಲಿ ಜಾಗವೊಂದಕ್ಕೆ ಕರೆದುಕೊಂಡು ಹೋಗಿ ಬಳಿಕ ಆಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಹುಡುಗನನ್ನು ವಶಕ್ಕೆ ಪಡೆದಿದ್ದಾರೆ. ಒಟ್ನಲ್ಲಿ ಕೋಪಕ್ಕೆ ತಲೆಕೊಟ್ಟು 11 ವರ್ಷದ ಬಾಲಕ ಗೊತ್ತಿಲ್ಲದೇ ಕೊಲೆಗಾರನಾಗಿಬಿಟ್ಟ.

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ