AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ. ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ […]

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!
KUSHAL V
| Edited By: ಸಾಧು ಶ್ರೀನಾಥ್​|

Updated on: Sep 08, 2020 | 6:21 PM

Share

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ.

ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ 11 ವರ್ಷದ ಬಾಲಕನೊಬ್ಬ ಸಿಟ್ಟಿಗೆದ್ದಿದ್ದಾನೆ.

ಹುಡುಗಿಯ ಮೇಲೆ ಸೇಡು ತೀರಿಸಿಕೊಳ್ಳಬೇಕು ಎಂದು ರೊಚ್ಚಿಗೆದ್ದ ಆ ಬಾಲಕ ಆಕೆಗೆ ನೆಪವೊಡ್ಡಿ ತಮ್ಮ ಮನೆ ಬಳಿಯಿದ್ದ ಖಾಲಿ ಜಾಗವೊಂದಕ್ಕೆ ಕರೆದುಕೊಂಡು ಹೋಗಿ ಬಳಿಕ ಆಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಹುಡುಗನನ್ನು ವಶಕ್ಕೆ ಪಡೆದಿದ್ದಾರೆ. ಒಟ್ನಲ್ಲಿ ಕೋಪಕ್ಕೆ ತಲೆಕೊಟ್ಟು 11 ವರ್ಷದ ಬಾಲಕ ಗೊತ್ತಿಲ್ಲದೇ ಕೊಲೆಗಾರನಾಗಿಬಿಟ್ಟ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ