AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ. ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ […]

ಆನ್​ಲೈನ್​ ಗೇಮ್​ನಲ್ಲಿ ತನ್ನನ್ನ ಸೋಲಿಸಿದ್ದಕ್ಕೆ.. 10 ವರ್ಷದ ಬಾಲಕಿಯ ತಲೆ ಜಜ್ಜಿ ಕೊಲೆಗೈದ!
KUSHAL V
| Edited By: |

Updated on: Sep 08, 2020 | 6:21 PM

Share

ಭೋಪಾಲ್​: ಕಂಪ್ಯೂಟರ್​ ಮತ್ತು ಮೊಬೈಲ್​ ಗೇಮ್​ಗಳು ಯುವ ಪೀಳಿಗೆಯಲ್ಲಿ ಹಿಂಸಾಚಾರದ ಮನೋಭಾವ ಹೆಚ್ಚಿಸುತ್ತದೆ ಅನ್ನೋ ಮಾತು ಸಾಕಷ್ಟು ಬಾರಿ ಕೇಳಿದ್ದೇವೆ. ಇದಕ್ಕೆ ಸಾಕ್ಷಿಯೆಂಬಂತೆ ಆನ್​ಲೈನ್​ ಗೇಮ್​ನಲ್ಲಿ ತನ್ನನ್ನು ಸೋಲಿಸಿದ್ದಕ್ಕೆ 11 ವರ್ಷದ ಬಾಲಕನೊಬ್ಬ ಹುಡುಗಿಯೊಬ್ಬಳನ್ನು ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಇಂದು ಬೆಳಕಿಗೆ ಬಂದಿದೆ.

ಹೌದು, ಕೊರೊನಾ ಕಂಟಕದಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸವೇ ಆನ್​ಲೈನ್​ ಸ್ವರೂಪ ಪಡೆಯುತ್ತಿರುವ ಈ ಕಾಲದಲ್ಲಿ ಆನ್​ಲೈನ್​ನಲ್ಲಿ ಆಡುತ್ತಿದ್ದ ಆಟವೊಂದರಲ್ಲಿ 10 ವರ್ಷದ ಬಾಲಕಿಯೊಬ್ಬಳು ತನ್ನನ್ನ ಪದೇ ಪದೇ ಸೋಲಿಸಿದಕ್ಕೆ 11 ವರ್ಷದ ಬಾಲಕನೊಬ್ಬ ಸಿಟ್ಟಿಗೆದ್ದಿದ್ದಾನೆ.

ಹುಡುಗಿಯ ಮೇಲೆ ಸೇಡು ತೀರಿಸಿಕೊಳ್ಳಬೇಕು ಎಂದು ರೊಚ್ಚಿಗೆದ್ದ ಆ ಬಾಲಕ ಆಕೆಗೆ ನೆಪವೊಡ್ಡಿ ತಮ್ಮ ಮನೆ ಬಳಿಯಿದ್ದ ಖಾಲಿ ಜಾಗವೊಂದಕ್ಕೆ ಕರೆದುಕೊಂಡು ಹೋಗಿ ಬಳಿಕ ಆಕೆ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆಗೈದಿದ್ದಾನೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರು ಹುಡುಗನನ್ನು ವಶಕ್ಕೆ ಪಡೆದಿದ್ದಾರೆ. ಒಟ್ನಲ್ಲಿ ಕೋಪಕ್ಕೆ ತಲೆಕೊಟ್ಟು 11 ವರ್ಷದ ಬಾಲಕ ಗೊತ್ತಿಲ್ಲದೇ ಕೊಲೆಗಾರನಾಗಿಬಿಟ್ಟ.

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್