AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು. ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ […]

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು
KUSHAL V
|

Updated on: Aug 16, 2020 | 5:36 PM

Share

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು.

ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ ಬೈದಿದ್ದಾರೆ. ಇದರಿಂದ ಮನನೊಂದ ಬಾಲಕ‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕನ ತಂದೆ ಸೇನೆಯಲ್ಲಿ ಸುಬೇದಾರ ಆಗಿ ಕೆಲಸ ಮಾಡುತ್ತಿದ್ದು ಸದ್ಯ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ