AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು. ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ […]

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು
KUSHAL V
|

Updated on: Aug 16, 2020 | 5:36 PM

Share

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು.

ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ ಬೈದಿದ್ದಾರೆ. ಇದರಿಂದ ಮನನೊಂದ ಬಾಲಕ‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕನ ತಂದೆ ಸೇನೆಯಲ್ಲಿ ಸುಬೇದಾರ ಆಗಿ ಕೆಲಸ ಮಾಡುತ್ತಿದ್ದು ಸದ್ಯ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್