AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು. ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ […]

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು
KUSHAL V
|

Updated on: Aug 16, 2020 | 5:36 PM

Share

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು.

ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ ಬೈದಿದ್ದಾರೆ. ಇದರಿಂದ ಮನನೊಂದ ಬಾಲಕ‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕನ ತಂದೆ ಸೇನೆಯಲ್ಲಿ ಸುಬೇದಾರ ಆಗಿ ಕೆಲಸ ಮಾಡುತ್ತಿದ್ದು ಸದ್ಯ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ