AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು. ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ […]

PUBG ಆಡಬೇಡ ಅಂತಾ ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ನೇಣಿಗೆ ಶರಣು
KUSHAL V
|

Updated on: Aug 16, 2020 | 5:36 PM

Share

ಹೈದರಾಬಾದ್: PUBG ಆಡಬೇಡ ಎಂದು ತಾಯಿ ಬೈದಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್​​ನ​​ ತಿರುಮಲಗಿರಿ ನಗರದಲ್ಲಿ ನಡೆದಿದೆ. ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕ 9ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ಕೊರೊನಾ ಲಾಕ್​ಡೌನ್​ನಿಂದ ಶಾಲೆಗಳು ಬಂದಾಗಿದ್ದ ಹಿನ್ನೆಲೆಯಲ್ಲಿ ಮೃತ ಬಾಲಕನ ಶಾಲೆಯವರು ಆನ್​ಲೈನ್​ ಕ್ಲಾಸ್​ಗಳನ್ನ ಪ್ರಾರಂಭಿಸಿದ್ದರು. ಹೀಗಾಗಿ, ಆತನ ತಾಯಿ ಆನ್​ಲೈನ್​ ಕ್ಲಾಸ್​ಗಾಗಿ ಅವನಿಗೆ ಮೊಬೈಲ್​​ ಕೊಡಿಸಿದ್ದರು.

ಆದರೆ, ಹುಡುಗ ಮೊಬೈಲ್​ನಲ್ಲಿ ದಿನವಿಡಿ PUBG ಗೇಮ್​ ಆಡುತ್ತಿದ್ದನಂತೆ. ಇದನ್ನು ಕಂಡು ಸಿಟ್ಟಾದ ತಾಯಿ‌ ಆತನನ್ನ ಬೈದಿದ್ದಾರೆ. ಇದರಿಂದ ಮನನೊಂದ ಬಾಲಕ‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕನ ತಂದೆ ಸೇನೆಯಲ್ಲಿ ಸುಬೇದಾರ ಆಗಿ ಕೆಲಸ ಮಾಡುತ್ತಿದ್ದು ಸದ್ಯ ಉತ್ತರಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Follow Us
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ