AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೂಟ್ಯೂಬ್​ ವಿಡಿಯೋ ನೋಡಿ ಕೂದಲು ನೇರ ಮಾಡಲು ಹೋಗಿ ದುರಂತ ಸಾವು ಕಂಡ ಬಾಲಕ !

ಈ ದುರಂತ ನಡೆದಿದ್ದು ಕೇರಳದ ತಿರುವನಂತಪುರಂ ಬಳಿಯ ವೆಂಗನೂರು ಎಂಬಲ್ಲಿ. ಸ್ಪಿರಿಟ್ ಹಾಗೂ ಬೆಂಕಿ ಉಪಯೋಗಿಸಿ ಕೂದಲನ್ನು ನೇರ ಮಾಡುವುದುನ್ನು ಯೂಟ್ಯೂಬ್​​ನಲ್ಲಿ ನೋಡಿದ್ದ ಬಾಲಕ ಶಿವನಾರಾಯಣ್​, ತಾನೂ ಅದೇ ರೀತಿ ಮಾಡಲು ಮುಂದಾದ.

ಯೂಟ್ಯೂಬ್​ ವಿಡಿಯೋ ನೋಡಿ ಕೂದಲು ನೇರ ಮಾಡಲು ಹೋಗಿ ದುರಂತ ಸಾವು ಕಂಡ ಬಾಲಕ !
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 25, 2021 | 1:21 PM

Share

ತಿರುವನಂತಪುರಂ: ಸೋಷಿಯಲ್​ ಮೀಡಿಯಾಗಳಲ್ಲಿ ತರಹೇವಾರಿ ವಿಡಿಯೋಗಳು ಹರಿದಾಡುತ್ತವೆ. ಅದರಲ್ಲಿ ಇತ್ತೀಚೆಗೆ ಸ್ಪಿರಿಟ್​ ಹಾಗೂ ಬೆಂಕಿಯನ್ನು ಬಳಸಿ ಕೂದಲು ನೇರ ಮಾಡಿಕೊಳ್ಳುವ ( hair straightening) ವಿಡಿಯೋವೊಂದು ಯೂಟ್ಯೂಬ್​, ಫೇಸ್​ಬುಕ್​ ಸೇರಿ ಹಲವು ಕಡೆಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿತ್ತು. ಅದನ್ನು ನೋಡಿದ 12 ವರ್ಷದ ಬಾಲಕನೊಬ್ಬ ಹಾಗೇ, ಮಾಡಲು ಹೋಗಿ ಜೀವ ಕಳೆದುಕೊಂಡಿದ್ದಾನೆ.

ಈ ದುರಂತ ನಡೆದಿದ್ದು ಕೇರಳದ ತಿರುವನಂತಪುರಂ ಬಳಿಯ ವೆಂಗನೂರು ಎಂಬಲ್ಲಿ. ಸ್ಪಿರಿಟ್ ಹಾಗೂ ಬೆಂಕಿ ಉಪಯೋಗಿಸಿ ಕೂದಲನ್ನು ನೇರ ಮಾಡುವುದುನ್ನು ಯೂಟ್ಯೂಬ್​​ನಲ್ಲಿ ನೋಡಿದ್ದ ಬಾಲಕ ಶಿವನಾರಾಯಣ್​, ತಾನೂ ಅದೇ ರೀತಿ ಮಾಡಲು ಮುಂದಾದ. ಮನೆಯಲ್ಲಿ ಅಜ್ಜಿಯನ್ನು ಬಿಟ್ಟು ಇನ್ಯಾರೂ ಇಲ್ಲದ ವೇಳೆ ಬಾತ್​​ರೂಂಗೆ ಹೋದ ಈತ ಸ್ಪಿರಿಟ್​ ಬದಲು ಕೂದಲಿಗೆ ಸೀಮೆ ಎಣ್ಣೆ ಲೇಪಿಸಿದ್ದ. ನಂತರ ಬೆಂಕಿ ಕಡ್ಡಿ ಗೀರಿದ್ದ. ಇದರಿಂದ ಒಮ್ಮೆಲೇ ಹೊತ್ತಿಕೊಂಡ ಬೆಂಕಿಯಿಂದ ಬಾಲಕ ತೀವ್ರವಾಗಿ ಗಾಯಗೊಂಡಿದ್ದ.

ಅದಾದ ಬಳಿಕ ನೆರೆಮನೆಯವರೆಲ್ಲ ಸೇರಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಲ್ಲಿಗೆ ಕರೆದುಕೊಂಡು ಹೋಗುವಷ್ಟರಲ್ಲೇ ಸಾವನ್ನಪ್ಪಿದ್ದಾನೆ. ಇನ್ನು ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕನ ಸಾವಿನ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಅಲ್ಲದೆ, ಈತ ಸೋಷಿಯಲ್ ಮೀಡಿಯಾಗಳಿಗೆ ತುಂಬ ಅಡಿಕ್ಟ್​ ಆಗಿದ್ದ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2021: ಆರ್​ಸಿಬಿ ರಣತಂತ್ರ! ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದನ್ನು ನಾವು ಹರಾಜಿಗೂ ಮುನ್ನವೇ ತೀರ್ಮಾನಿಸಿದ್ದೇವು

ಮಹಿಳೆಯರ ಪಾಲಿಗೆ ಸಿಹಿಸುದ್ದಿ ನೀಡಿದ ಸುಪ್ರೀಂಕೋರ್ಟ್; ದೈಹಿಕ ಸಾಮರ್ಥ್ಯ ಆಧರಿತ ಕೆಲಸಗಳಲ್ಲಿ ನಿವೃತ್ತಿ ವಯಸ್ಸಿನವರೆಗೂ ಮುಂದುವರೆಯಲು ಅವಕಾಶ

Health Tips: ತುಂಬ ಒತ್ತಡದಿಂದ ಬಳಲುತ್ತಿದ್ದೀರಾ.. ನಿದ್ದೆಯೂ ಬರುತ್ತಿಲ್ಲವಾ?- ಅಶ್ವಗಂಧ ಬಳಕೆ ಮಾಡಿ ನೋಡಿ..

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!