AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯಿದ್ದ ಕಣ್ಣೇ ಬೇರೆ, ವೈದ್ಯರು ಆಪರೇಷನ್ ಮಾಡಿರುವ ಕಣ್ಣೇ ಬೇರೆ

ಸಾಮಾನ್ಯ ಮನುಷ್ಯನಿಗೆ ಕಾಣದ ಸಮಸ್ಯೆಗಳು ವೈದ್ಯರಿಗೆ ಕಾಣುತ್ತದೆ, ಆದರೆ ಬಾಲಕ ಸಮಸ್ಯೆ ಹೊಂದಿರುವ ಕಣ್ಣು ಬಿಟ್ಟು ಬೇರೆ ಕಣ್ಣಿಗೆ ವೈದ್ಯರು ಆಪರೇಷನ್​ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಬಾಲಕನ ಕಣ್ಣಿಗೆ ಆಪರೇಷನ್ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು. ಬಾಲಕನ ಎಡಗಣ್ಣಿನಲ್ಲಿ ಸಮಸ್ಯೆ ಇದ್ದು, ಇದರಿಂದ ಆಗಾಗ ನೀರು ಬರುತ್ತಿತ್ತು.

ಸಮಸ್ಯೆಯಿದ್ದ ಕಣ್ಣೇ ಬೇರೆ, ವೈದ್ಯರು ಆಪರೇಷನ್ ಮಾಡಿರುವ ಕಣ್ಣೇ ಬೇರೆ
ಬಾಲಕImage Credit source: Thelallanntop.com
ನಯನಾ ರಾಜೀವ್
|

Updated on: Nov 14, 2024 | 3:18 PM

Share

ಸಾಮಾನ್ಯ ಮನುಷ್ಯನಿಗೆ ಕಾಣದ ಸಮಸ್ಯೆಗಳು ವೈದ್ಯರಿಗೆ ಕಾಣುತ್ತದೆ, ಆದರೆ ಬಾಲಕ ಸಮಸ್ಯೆ ಹೊಂದಿರುವ ಕಣ್ಣು ಬಿಟ್ಟು ಬೇರೆ ಕಣ್ಣಿಗೆ ವೈದ್ಯರು ಆಪರೇಷನ್​ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಬಾಲಕನ ಕಣ್ಣಿಗೆ ಆಪರೇಷನ್ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು. ಬಾಲಕನ ಎಡಗಣ್ಣಿನಲ್ಲಿ ಸಮಸ್ಯೆ ಇದ್ದು, ಇದರಿಂದ ಆಗಾಗ ನೀರು ಬರುತ್ತಿತ್ತು.

ಈ ಕಣ್ಣಿಗೆ ಆಪರೇಷನ್ ಕೂಡ ಆಗಬೇಕಿತ್ತು. ಆದರೆ ಆಪರೇಷನ್ ಮಾಡಿದಾಗ ಕುಟುಂಬದ ಸದಸ್ಯರು ದಿಗ್ಭ್ರಮೆಗೊಂಡರು, ಏಕೆಂದರೆ ಆಪರೇಷನ್ ಎಡಗಣ್ಣಿಗೆ ಮಾಡಿರಲಿಲ್ಲ ಆದರೆ ಬಲಗಣ್ಣು ಸಂಪೂರ್ಣವಾಗಿ ಚೆನ್ನಾಗಿತ್ತು ಆದರೆ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದರು.

ಪೋಷಕರು ವೈದ್ಯರಿಗೆ ದೂರು ನೀಡಿದಾಗ, ವೈದ್ಯರು ಮತ್ತು ಸಿಬ್ಬಂದಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದರು. ಈ ಘಟನೆ ನವೆಂಬರ್ 12ರಂದು ನಡೆದಿದೆ, ನಿತಿನ್ ಭಾಟಿ ಅವರ 7 ವರ್ಷದ ಮಗ ಯುಧಿಷ್ಠಿರನ ಎಡಗಣ್ಣಿನಿಂದ ಆಗಾ ನೀರು ಬರುತ್ತಿತ್ತು ಎಂದು ವೈದ್ಯರನ್ನು ಕೇಳಿದ್ದರು.

ಮತ್ತಷ್ಟು ಓದಿ: Mobile Eye Health Van: ಬೆಂಗಳೂರಿನಲ್ಲಿ ಸಂಚರಿಸಲಿದೆ ಸಂಚಾರಿ ನೇತ್ರ ಚಿಕಿತ್ಸಾ ವಾಹನ

ಶಸ್ತ್ರ ಚಿಕಿತ್ಸೆಗೆಂದು 45 ಸಾವಿರ ರೂ. ಕಟ್ಟಿಸಿಕೊಂಡಿದ್ದರು. ಆಪರೇಷನ್ ಮಾಡಲಾಯಿತು, ಆದರೆ ಇನ್ನೊಂದು ಕಣ್ಣಿಗೆ. ಬಾಲಕ ಮನೆಗೆ ತಲುಪಿದಾಗ ಎಡಗಣ್ಣಿನ ಬದಲು ಬಲಗಣ್ಣಿಗೆ ಬ್ಯಾಂಡೇಜ್ ಕಟ್ಟಿರುವುದು ತಾಯಿಗೆ ಕಾಣಿಸಿತು. ಇದಾದ ನಂತರ ಪೋಷಕರು ವೈದ್ಯರಿಗೆ ದೂರು ನೀಡಿದ್ದರು, ಆದರೆ ವೈದ್ಯರು ಮತ್ತು ಅವರ ಸಿಬ್ಬಂದಿ ಕೆಟ್ಟದಾಗಿ ವರ್ತಿಸಿದ್ದರು.

ಬಾಲಕನ ತಂದೆ ಮುಖ್ಯ ವೈದ್ಯಾಧಿಕಾರಿಗೆ ದೂರು ನೀಡಿದರು, ನಿತಿನ್ ಭಾಟಿ ಅವರು ತಮ್ಮ ದೂರಿನಲ್ಲಿ ವೈದ್ಯರ ಪರವಾನಿಗೆ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ತನಿಖೆ ಆರಂಭವಾಗಿದ್ದು, ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ