AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಸ್ಯೆಯಿದ್ದ ಕಣ್ಣೇ ಬೇರೆ, ವೈದ್ಯರು ಆಪರೇಷನ್ ಮಾಡಿರುವ ಕಣ್ಣೇ ಬೇರೆ

ಸಾಮಾನ್ಯ ಮನುಷ್ಯನಿಗೆ ಕಾಣದ ಸಮಸ್ಯೆಗಳು ವೈದ್ಯರಿಗೆ ಕಾಣುತ್ತದೆ, ಆದರೆ ಬಾಲಕ ಸಮಸ್ಯೆ ಹೊಂದಿರುವ ಕಣ್ಣು ಬಿಟ್ಟು ಬೇರೆ ಕಣ್ಣಿಗೆ ವೈದ್ಯರು ಆಪರೇಷನ್​ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಬಾಲಕನ ಕಣ್ಣಿಗೆ ಆಪರೇಷನ್ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು. ಬಾಲಕನ ಎಡಗಣ್ಣಿನಲ್ಲಿ ಸಮಸ್ಯೆ ಇದ್ದು, ಇದರಿಂದ ಆಗಾಗ ನೀರು ಬರುತ್ತಿತ್ತು.

ಸಮಸ್ಯೆಯಿದ್ದ ಕಣ್ಣೇ ಬೇರೆ, ವೈದ್ಯರು ಆಪರೇಷನ್ ಮಾಡಿರುವ ಕಣ್ಣೇ ಬೇರೆ
ಬಾಲಕImage Credit source: Thelallanntop.com
ನಯನಾ ರಾಜೀವ್
|

Updated on: Nov 14, 2024 | 3:18 PM

Share

ಸಾಮಾನ್ಯ ಮನುಷ್ಯನಿಗೆ ಕಾಣದ ಸಮಸ್ಯೆಗಳು ವೈದ್ಯರಿಗೆ ಕಾಣುತ್ತದೆ, ಆದರೆ ಬಾಲಕ ಸಮಸ್ಯೆ ಹೊಂದಿರುವ ಕಣ್ಣು ಬಿಟ್ಟು ಬೇರೆ ಕಣ್ಣಿಗೆ ವೈದ್ಯರು ಆಪರೇಷನ್​ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಗ್ರೇಟರ್ ನೋಯ್ಡಾದ ಆಸ್ಪತ್ರೆಯೊಂದರಲ್ಲಿ ಬಾಲಕನ ಕಣ್ಣಿಗೆ ಆಪರೇಷನ್ ಮಾಡಿಸಲು ಆಸ್ಪತ್ರೆಗೆ ಹೋಗಿದ್ದರು. ಬಾಲಕನ ಎಡಗಣ್ಣಿನಲ್ಲಿ ಸಮಸ್ಯೆ ಇದ್ದು, ಇದರಿಂದ ಆಗಾಗ ನೀರು ಬರುತ್ತಿತ್ತು.

ಈ ಕಣ್ಣಿಗೆ ಆಪರೇಷನ್ ಕೂಡ ಆಗಬೇಕಿತ್ತು. ಆದರೆ ಆಪರೇಷನ್ ಮಾಡಿದಾಗ ಕುಟುಂಬದ ಸದಸ್ಯರು ದಿಗ್ಭ್ರಮೆಗೊಂಡರು, ಏಕೆಂದರೆ ಆಪರೇಷನ್ ಎಡಗಣ್ಣಿಗೆ ಮಾಡಿರಲಿಲ್ಲ ಆದರೆ ಬಲಗಣ್ಣು ಸಂಪೂರ್ಣವಾಗಿ ಚೆನ್ನಾಗಿತ್ತು ಆದರೆ ಕಣ್ಣಿಗೆ ಶಸ್ತ್ರ ಚಿಕಿತ್ಸೆ ಮಾಡಿದ್ದರು.

ಪೋಷಕರು ವೈದ್ಯರಿಗೆ ದೂರು ನೀಡಿದಾಗ, ವೈದ್ಯರು ಮತ್ತು ಸಿಬ್ಬಂದಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದರು. ಈ ಘಟನೆ ನವೆಂಬರ್ 12ರಂದು ನಡೆದಿದೆ, ನಿತಿನ್ ಭಾಟಿ ಅವರ 7 ವರ್ಷದ ಮಗ ಯುಧಿಷ್ಠಿರನ ಎಡಗಣ್ಣಿನಿಂದ ಆಗಾ ನೀರು ಬರುತ್ತಿತ್ತು ಎಂದು ವೈದ್ಯರನ್ನು ಕೇಳಿದ್ದರು.

ಮತ್ತಷ್ಟು ಓದಿ: Mobile Eye Health Van: ಬೆಂಗಳೂರಿನಲ್ಲಿ ಸಂಚರಿಸಲಿದೆ ಸಂಚಾರಿ ನೇತ್ರ ಚಿಕಿತ್ಸಾ ವಾಹನ

ಶಸ್ತ್ರ ಚಿಕಿತ್ಸೆಗೆಂದು 45 ಸಾವಿರ ರೂ. ಕಟ್ಟಿಸಿಕೊಂಡಿದ್ದರು. ಆಪರೇಷನ್ ಮಾಡಲಾಯಿತು, ಆದರೆ ಇನ್ನೊಂದು ಕಣ್ಣಿಗೆ. ಬಾಲಕ ಮನೆಗೆ ತಲುಪಿದಾಗ ಎಡಗಣ್ಣಿನ ಬದಲು ಬಲಗಣ್ಣಿಗೆ ಬ್ಯಾಂಡೇಜ್ ಕಟ್ಟಿರುವುದು ತಾಯಿಗೆ ಕಾಣಿಸಿತು. ಇದಾದ ನಂತರ ಪೋಷಕರು ವೈದ್ಯರಿಗೆ ದೂರು ನೀಡಿದ್ದರು, ಆದರೆ ವೈದ್ಯರು ಮತ್ತು ಅವರ ಸಿಬ್ಬಂದಿ ಕೆಟ್ಟದಾಗಿ ವರ್ತಿಸಿದ್ದರು.

ಬಾಲಕನ ತಂದೆ ಮುಖ್ಯ ವೈದ್ಯಾಧಿಕಾರಿಗೆ ದೂರು ನೀಡಿದರು, ನಿತಿನ್ ಭಾಟಿ ಅವರು ತಮ್ಮ ದೂರಿನಲ್ಲಿ ವೈದ್ಯರ ಪರವಾನಿಗೆ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ತನಿಖೆ ಆರಂಭವಾಗಿದ್ದು, ಶೀಘ್ರವೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?