AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಟ್ರೆಂಡ್ ಆಯ್ತು #BoycottPatanjali ಮತ್ತು #IsupportPatanjali

ಭವಿಷ್ಯದಲ್ಲಿ ಪತಂಜಲಿ ಸಂಸ್ಥೆಯ ಉತ್ಪನ್ನಗಳನ್ನು ಬಳಸುವುದಿಲ್ಲವೆಂದು ಟ್ವೀಟ್ ಮಾಡುವವರೊಡನೆ, ಪತಂಜಲಿಯನ್ನು ಬಳಸುತ್ತೇವೆ ಎನ್ನುವವರು ಸ್ಪರ್ಧೆಗೆ ಇಳಿದತೆ ಕಂಡುಬಂತು.

ಒಂದೇ ದಿನ ಟ್ರೆಂಡ್ ಆಯ್ತು #BoycottPatanjali ಮತ್ತು #IsupportPatanjali
ಬಾಬಾ ರಾಮ್​ದೇವ್
guruganesh bhat
| Edited By: |

Updated on: Dec 15, 2020 | 6:41 PM

Share

ಇಂದು ಇಡೀ ದಿನ ಟ್ವಿಟರ್​ನಲ್ಲಿ #BoycottPatanjali ಮತ್ತು #IsupportPatanjali ಹ್ಯಾಶ್​ಟ್ಯಾಗ್​ಗಳು ಟ್ರೆಂಡ್ ಆಗಿವೆ. ಭವಿಷ್ಯದಲ್ಲಿ ಪತಂಜಲಿ ಸಂಸ್ಥೆಯ ಉತ್ಪನ್ನಗಳನ್ನು ಬಳಸುವುದಿಲ್ಲವೆಂದು ಟ್ವೀಟ್ ಮಾಡುವವರೊಡನೆ, ಪತಂಜಲಿಯನ್ನು ಬಳಸುತ್ತೇವೆ ಎನ್ನುವವರು ಸ್ಪರ್ಧೆಗೆ ಇಳಿದತೆ ಕಂಡುಬಂತು.

ಪತಂಜಲಿ ಉತ್ಪನ್ನಗಳ ಪರ ಟ್ವೀಟ್ ಮಾಡಿದವರ ಸಂಖ್ಯೆಯೂ ಕಡಿಮೆಯಿಲ್ಲ. ಪತಂಜಲಿ ಜಗತ್ತಿನ ಅತ್ಯಂತ ದೊಡ್ಡ ಕಂಪನಿ ಅಲ್ಲದಿರಬಹುದು. ಆದರೆ, ದೇಶದ ಸಾವಿರಾರು ಯುವಕರಿಗೆ ಪತಂಜಲಿ ಉದ್ಯೋಗ ನೀಡಿದೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

#IsupportPatanjali ಹ್ಯಾಶ್​ಟ್ಯಾಗ್​ನ್ನು ರೀಟ್ವೀಟ್ ಮಾಡಿ ಹಲವರು ವ್ಯಂಗ್ಯ ಮಾಡಿದ್ದಾರೆ. ಪಂಜಾಬ್ ರೈತರ ದೆಹಲಿ ಚಲೋ, ಕಾರ್ಪೊರೇಟ್ ಕಂಪನಿಗಳು, ಜಿಯೋ ಸಿಮ್ ಮುಂತಾದ ಪದಗಳೂ ಈ ಹ್ಯಾಶ್​ಟ್ಯಾಗ್​​ನಲ್ಲಿ ಉಲ್ಲೇಖಿಸಲ್ಪಟ್ಟಿವೆ. ಇತ್ತೀಚಿಗಷ್ಟೇ ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್​ಮೆಂಟ್ ಸಂಸ್ಥೆಯು ನಡೆಸಿದ ಪರೀಕ್ಷೆಯಲ್ಲಿ ಪತಂಜಲಿ ಸಂಸ್ಥೆಯ ಜೇನುತುಪ್ಪ ವಿಫಲವಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ