AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ದಿನ ಟ್ರೆಂಡ್ ಆಯ್ತು #BoycottPatanjali ಮತ್ತು #IsupportPatanjali

ಭವಿಷ್ಯದಲ್ಲಿ ಪತಂಜಲಿ ಸಂಸ್ಥೆಯ ಉತ್ಪನ್ನಗಳನ್ನು ಬಳಸುವುದಿಲ್ಲವೆಂದು ಟ್ವೀಟ್ ಮಾಡುವವರೊಡನೆ, ಪತಂಜಲಿಯನ್ನು ಬಳಸುತ್ತೇವೆ ಎನ್ನುವವರು ಸ್ಪರ್ಧೆಗೆ ಇಳಿದತೆ ಕಂಡುಬಂತು.

ಒಂದೇ ದಿನ ಟ್ರೆಂಡ್ ಆಯ್ತು #BoycottPatanjali ಮತ್ತು #IsupportPatanjali
ಬಾಬಾ ರಾಮ್​ದೇವ್
guruganesh bhat
| Edited By: |

Updated on: Dec 15, 2020 | 6:41 PM

Share

ಇಂದು ಇಡೀ ದಿನ ಟ್ವಿಟರ್​ನಲ್ಲಿ #BoycottPatanjali ಮತ್ತು #IsupportPatanjali ಹ್ಯಾಶ್​ಟ್ಯಾಗ್​ಗಳು ಟ್ರೆಂಡ್ ಆಗಿವೆ. ಭವಿಷ್ಯದಲ್ಲಿ ಪತಂಜಲಿ ಸಂಸ್ಥೆಯ ಉತ್ಪನ್ನಗಳನ್ನು ಬಳಸುವುದಿಲ್ಲವೆಂದು ಟ್ವೀಟ್ ಮಾಡುವವರೊಡನೆ, ಪತಂಜಲಿಯನ್ನು ಬಳಸುತ್ತೇವೆ ಎನ್ನುವವರು ಸ್ಪರ್ಧೆಗೆ ಇಳಿದತೆ ಕಂಡುಬಂತು.

ಪತಂಜಲಿ ಉತ್ಪನ್ನಗಳ ಪರ ಟ್ವೀಟ್ ಮಾಡಿದವರ ಸಂಖ್ಯೆಯೂ ಕಡಿಮೆಯಿಲ್ಲ. ಪತಂಜಲಿ ಜಗತ್ತಿನ ಅತ್ಯಂತ ದೊಡ್ಡ ಕಂಪನಿ ಅಲ್ಲದಿರಬಹುದು. ಆದರೆ, ದೇಶದ ಸಾವಿರಾರು ಯುವಕರಿಗೆ ಪತಂಜಲಿ ಉದ್ಯೋಗ ನೀಡಿದೆ ಎಂದು ಹಲವರು ಟ್ವೀಟ್ ಮಾಡಿದ್ದಾರೆ.

#IsupportPatanjali ಹ್ಯಾಶ್​ಟ್ಯಾಗ್​ನ್ನು ರೀಟ್ವೀಟ್ ಮಾಡಿ ಹಲವರು ವ್ಯಂಗ್ಯ ಮಾಡಿದ್ದಾರೆ. ಪಂಜಾಬ್ ರೈತರ ದೆಹಲಿ ಚಲೋ, ಕಾರ್ಪೊರೇಟ್ ಕಂಪನಿಗಳು, ಜಿಯೋ ಸಿಮ್ ಮುಂತಾದ ಪದಗಳೂ ಈ ಹ್ಯಾಶ್​ಟ್ಯಾಗ್​​ನಲ್ಲಿ ಉಲ್ಲೇಖಿಸಲ್ಪಟ್ಟಿವೆ. ಇತ್ತೀಚಿಗಷ್ಟೇ ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್​ಮೆಂಟ್ ಸಂಸ್ಥೆಯು ನಡೆಸಿದ ಪರೀಕ್ಷೆಯಲ್ಲಿ ಪತಂಜಲಿ ಸಂಸ್ಥೆಯ ಜೇನುತುಪ್ಪ ವಿಫಲವಾಗಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.

Follow Us
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಹೊಸ ಗೃಹಬಳಕೆ ಸಂಪರ್ಕ ಸಿಗದೆ ಗ್ರಾಹಕರ ಆಕ್ರೋಶ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬ್ಯಾಂಕ್​ಗಳಲ್ಲಿ ಕನ್ನಡಿಗರನ್ನೇ ಕೆಲಸಕ್ಕೆ ನೇಮಿಸಿ: ಸಚಿವ ತಂಗಡಗಿ
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು