AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಗಲ್ ಪ್ರೇಮಿ ಹುಚ್ಚಾಟ, ಸಾವು ಬದುಕಿನ ನಡುವೆ ಯುವತಿ ನರಳಾಟ..

ಹೈದರಾಬಾದ್: ಪ್ರೀತಿ, ಪ್ರೇಮವೆಂಬ ಪವಿತ್ರ ಸಂಬಂಧವನ್ನು ಬಳಸಿಕೊಂಡು ನೀಚರು ಯುವತಿಯರ ಬಾಳಲ್ಲಿ ಆಟವಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ನಿನ್ನೆಯಷ್ಟೇ ಪ್ರಿಯಕರನ ವಂಚನೆ ಸಹಿಸಲಾಗದೆ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ನಡೆದಿತ್ತು. ಈಗ ವಿಜಯವಾಡದಲ್ಲಿ ಪ್ರೇಮದ ಹೆಸರಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ಅದಿ ಹರೆಯದ ಸಮಯದಲ್ಲಿ ಪ್ರೀತಿಗೆ ಬಿದ್ದ ಇಂಜನಿಯರಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ […]

ಪಾಗಲ್ ಪ್ರೇಮಿ ಹುಚ್ಚಾಟ, ಸಾವು ಬದುಕಿನ ನಡುವೆ ಯುವತಿ ನರಳಾಟ..
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Oct 15, 2020 | 3:53 PM

Share

ಹೈದರಾಬಾದ್: ಪ್ರೀತಿ, ಪ್ರೇಮವೆಂಬ ಪವಿತ್ರ ಸಂಬಂಧವನ್ನು ಬಳಸಿಕೊಂಡು ನೀಚರು ಯುವತಿಯರ ಬಾಳಲ್ಲಿ ಆಟವಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ನಿನ್ನೆಯಷ್ಟೇ ಪ್ರಿಯಕರನ ವಂಚನೆ ಸಹಿಸಲಾಗದೆ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ನಡೆದಿತ್ತು. ಈಗ ವಿಜಯವಾಡದಲ್ಲಿ ಪ್ರೇಮದ ಹೆಸರಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

ಅದಿ ಹರೆಯದ ಸಮಯದಲ್ಲಿ ಪ್ರೀತಿಗೆ ಬಿದ್ದ ಇಂಜನಿಯರಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಚಿನ್ನಸ್ವಾಮಿ ಎಂಬ ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿ ದಿವ್ಯ ತೇಜಸ್ವಿನಿ ಎನ್ನುವವಳ ಮನೆಗೆ ನೇರವಾಗಿ ಹೋಗಿ ತಲೆಯ ಮೇಲೆ ಕತ್ತಿಯಿಂದ ಹೊಡೆದು, ಹತ್ಯೆಗೆ ಯತ್ನಿಸಿ ನಂತರ ತನಗೆ ತಾನೇ ಗಾಯ ಮಾಡಿಕೊಂಡಿದ್ದಾನೆ. ಸದ್ಯ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದು, ದಿವ್ಯಾಳ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ