AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಗಲ್ ಪ್ರೇಮಿ ಹುಚ್ಚಾಟ, ಸಾವು ಬದುಕಿನ ನಡುವೆ ಯುವತಿ ನರಳಾಟ..

ಹೈದರಾಬಾದ್: ಪ್ರೀತಿ, ಪ್ರೇಮವೆಂಬ ಪವಿತ್ರ ಸಂಬಂಧವನ್ನು ಬಳಸಿಕೊಂಡು ನೀಚರು ಯುವತಿಯರ ಬಾಳಲ್ಲಿ ಆಟವಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ನಿನ್ನೆಯಷ್ಟೇ ಪ್ರಿಯಕರನ ವಂಚನೆ ಸಹಿಸಲಾಗದೆ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ನಡೆದಿತ್ತು. ಈಗ ವಿಜಯವಾಡದಲ್ಲಿ ಪ್ರೇಮದ ಹೆಸರಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ ಅದಿ ಹರೆಯದ ಸಮಯದಲ್ಲಿ ಪ್ರೀತಿಗೆ ಬಿದ್ದ ಇಂಜನಿಯರಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ […]

ಪಾಗಲ್ ಪ್ರೇಮಿ ಹುಚ್ಚಾಟ, ಸಾವು ಬದುಕಿನ ನಡುವೆ ಯುವತಿ ನರಳಾಟ..
ಆಯೇಷಾ ಬಾನು
| Edited By: |

Updated on: Oct 15, 2020 | 3:53 PM

Share

ಹೈದರಾಬಾದ್: ಪ್ರೀತಿ, ಪ್ರೇಮವೆಂಬ ಪವಿತ್ರ ಸಂಬಂಧವನ್ನು ಬಳಸಿಕೊಂಡು ನೀಚರು ಯುವತಿಯರ ಬಾಳಲ್ಲಿ ಆಟವಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿವೆ. ನಿನ್ನೆಯಷ್ಟೇ ಪ್ರಿಯಕರನ ವಂಚನೆ ಸಹಿಸಲಾಗದೆ ಸಾಫ್ಟವೇರ್ ಇಂಜನಿಯರ್ ಯುವತಿಯೊಬ್ಬರು ರೈಲಿನ‌ ಹಳಿಗೆ‌ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ತೆಲಂಗಾಣದ ಮೆಡಿಪಲ್ಲಿಯಲ್ಲಿ‌ ನಡೆದಿತ್ತು. ಈಗ ವಿಜಯವಾಡದಲ್ಲಿ ಪ್ರೇಮದ ಹೆಸರಲ್ಲಿ ಮತ್ತೊಂದು ದಾರುಣ ಘಟನೆ ನಡೆದಿದೆ.

ಪ್ರೀತಿ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

ಅದಿ ಹರೆಯದ ಸಮಯದಲ್ಲಿ ಪ್ರೀತಿಗೆ ಬಿದ್ದ ಇಂಜನಿಯರಿಂಗ್ ವಿದ್ಯಾರ್ಥಿನಿಯನ್ನು ಪ್ರಿಯಕರ ಕತ್ತಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾನೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಚಿನ್ನಸ್ವಾಮಿ ಎಂಬ ಪಾಗಲ್ ಪ್ರೇಮಿಯೊಬ್ಬ ತಾನು ಪ್ರೀತಿಸಿದ ಯುವತಿ ದಿವ್ಯ ತೇಜಸ್ವಿನಿ ಎನ್ನುವವಳ ಮನೆಗೆ ನೇರವಾಗಿ ಹೋಗಿ ತಲೆಯ ಮೇಲೆ ಕತ್ತಿಯಿಂದ ಹೊಡೆದು, ಹತ್ಯೆಗೆ ಯತ್ನಿಸಿ ನಂತರ ತನಗೆ ತಾನೇ ಗಾಯ ಮಾಡಿಕೊಂಡಿದ್ದಾನೆ. ಸದ್ಯ ಇಬ್ಬರೂ ಆಸ್ಪತ್ರೆಗೆ ದಾಖಲಾಗಿದ್ದು, ದಿವ್ಯಾಳ ಸ್ಥಿತಿ ಗಂಭೀರವಾಗಿದೆ.

ಇದನ್ನೂ ಓದಿ: ಪ್ರೀತಿಯ‌ ನೆಪ.. Social Mediaಗೆ ಆಹಾರವಾದ ಫೋಟೋಗಳು: ನೊಂದ ಟೆಕ್ಕಿ ಯುವತಿ ಆತ್ಮಹತ್ಯೆ

Follow Us
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ