AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ
ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್
ನಯನಾ ರಾಜೀವ್
|

Updated on: May 02, 2023 | 12:27 PM

Share

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿರ್ಮಲಿ ಜಿಲ್ಲೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಬ್ಬ ಬ್ರಾಹ್ಮಣನೂ ಭಾರತಕ್ಕೆ ಸೇರಿದವರಲ್ಲ ಎಂದು ಹೇಳಿದ್ದು, ಅವರೆಲ್ಲರೂ ರಷ್ಯಾ ಇತರೆ ದೇಶಗಳಿಂದ ಬಂದವರು, ಅವರನ್ನು ಅಲ್ಲಿಂದ ಗಡಿ ಪಾರು ಮಾಡಲಾಗಿತ್ತು ನಂತರ ಅವರೆಲ್ಲರೂ ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ನಮ್ಮನ್ನೆಲ್ಲಾ ಒಡೆದು ನಾವು ಹೊಡೆದಾಡುವಂತೆ ಮಾಡುತ್ತಿದ್ದಾರೆ, ನಮ್ಮ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಇಲ್ಲಿಂದ ಓಡಿಸಬೇಕು ಎಂದು ಖಾರವಾಗಿ ನುಡಿದಿದ್ದಾರೆ.

ಮತ್ತಷ್ಟು ಓದಿ: Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ

 ಯದುವಂಶ ಕುಮಾರ್  ಹೇಳಿಕೆಗೆ ಬಿಜೆಪಿ ತರಾಟೆ ಬ್ರಾಹ್ಮಣರು ನಮ್ಮ ದೇಶದ ನಿವಾಸಿಗಳು, ಬ್ರಾಹ್ಮಣರು ನಮಗೆ ಮೌಲ್ಯಗಳನ್ನು ಕಲಿಸುತ್ತಿದ್ದಾರೆ, ಆದರೆ ಆರ್​ಜೆಡಿ ನಾಯಕರು ಅವರನ್ನು ಓಡಿಸುವ ಕುರಿತು ಮಾತನಾಡುತ್ತಿದ್ದಾರೆ, ಸಮಾಜದಲ್ಲಿ ದ್ವೇಷ ಹರಡುವ ಇಂಥವರನ್ನು ಮೊದಲು ಹೊರಹಾಕುವ ಅಗತ್ಯವಿದೆ ಎಂದು ಬಿಜೆಪಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ