AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ
ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್
Follow us
ನಯನಾ ರಾಜೀವ್
|

Updated on: May 02, 2023 | 12:27 PM

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿರ್ಮಲಿ ಜಿಲ್ಲೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಬ್ಬ ಬ್ರಾಹ್ಮಣನೂ ಭಾರತಕ್ಕೆ ಸೇರಿದವರಲ್ಲ ಎಂದು ಹೇಳಿದ್ದು, ಅವರೆಲ್ಲರೂ ರಷ್ಯಾ ಇತರೆ ದೇಶಗಳಿಂದ ಬಂದವರು, ಅವರನ್ನು ಅಲ್ಲಿಂದ ಗಡಿ ಪಾರು ಮಾಡಲಾಗಿತ್ತು ನಂತರ ಅವರೆಲ್ಲರೂ ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ನಮ್ಮನ್ನೆಲ್ಲಾ ಒಡೆದು ನಾವು ಹೊಡೆದಾಡುವಂತೆ ಮಾಡುತ್ತಿದ್ದಾರೆ, ನಮ್ಮ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಇಲ್ಲಿಂದ ಓಡಿಸಬೇಕು ಎಂದು ಖಾರವಾಗಿ ನುಡಿದಿದ್ದಾರೆ.

ಮತ್ತಷ್ಟು ಓದಿ: Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ

 ಯದುವಂಶ ಕುಮಾರ್  ಹೇಳಿಕೆಗೆ ಬಿಜೆಪಿ ತರಾಟೆ ಬ್ರಾಹ್ಮಣರು ನಮ್ಮ ದೇಶದ ನಿವಾಸಿಗಳು, ಬ್ರಾಹ್ಮಣರು ನಮಗೆ ಮೌಲ್ಯಗಳನ್ನು ಕಲಿಸುತ್ತಿದ್ದಾರೆ, ಆದರೆ ಆರ್​ಜೆಡಿ ನಾಯಕರು ಅವರನ್ನು ಓಡಿಸುವ ಕುರಿತು ಮಾತನಾಡುತ್ತಿದ್ದಾರೆ, ಸಮಾಜದಲ್ಲಿ ದ್ವೇಷ ಹರಡುವ ಇಂಥವರನ್ನು ಮೊದಲು ಹೊರಹಾಕುವ ಅಗತ್ಯವಿದೆ ಎಂದು ಬಿಜೆಪಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ