ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬ್ರಾಹ್ಮಣರು ಭಾರತದವರಲ್ಲ ರಷ್ಯಾದಿಂದ ಬಂದವರು: ವಿವಾದಾತ್ಮಕ ಹೇಳಿಕೆ ನೀಡಿದ ಆರ್​ಜೆಡಿ ನಾಯಕ
ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್
Follow us
|

Updated on: May 02, 2023 | 12:27 PM

ಬ್ರಾಹ್ಮಣ(Brahmin)ರು ಭಾರತದವರಲ್ಲ ರಷ್ಯಾದಿಂದ ಬಂದವರು ಎಂದು ಆರ್​ಜೆಡಿ ನಾಯಕ ಯದುವಂಶ ಕುಮಾರ್ ಯಾದವ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಿರ್ಮಲಿ ಜಿಲ್ಲೆಯಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ಅವರ ಜೀವನ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಒಬ್ಬ ಬ್ರಾಹ್ಮಣನೂ ಭಾರತಕ್ಕೆ ಸೇರಿದವರಲ್ಲ ಎಂದು ಹೇಳಿದ್ದು, ಅವರೆಲ್ಲರೂ ರಷ್ಯಾ ಇತರೆ ದೇಶಗಳಿಂದ ಬಂದವರು, ಅವರನ್ನು ಅಲ್ಲಿಂದ ಗಡಿ ಪಾರು ಮಾಡಲಾಗಿತ್ತು ನಂತರ ಅವರೆಲ್ಲರೂ ಭಾರತಕ್ಕೆ ಬಂದಿದ್ದಾರೆ ಎಂದು ಹೇಳಿದ್ದಾರೆ.

ನಮ್ಮನ್ನೆಲ್ಲಾ ಒಡೆದು ನಾವು ಹೊಡೆದಾಡುವಂತೆ ಮಾಡುತ್ತಿದ್ದಾರೆ, ನಮ್ಮ ನಡುವೆ ಒಡಕು ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ಅವರನ್ನು ಇಲ್ಲಿಂದ ಓಡಿಸಬೇಕು ಎಂದು ಖಾರವಾಗಿ ನುಡಿದಿದ್ದಾರೆ.

ಮತ್ತಷ್ಟು ಓದಿ: Ayodhya: ದೇವಸ್ಥಾನದ ಅರ್ಚಕ ಆತ್ಮಹತ್ಯೆ, ಪೊಲೀಸರ ವಿರುದ್ಧ ಗಂಭೀರ ಆರೋಪ

 ಯದುವಂಶ ಕುಮಾರ್  ಹೇಳಿಕೆಗೆ ಬಿಜೆಪಿ ತರಾಟೆ ಬ್ರಾಹ್ಮಣರು ನಮ್ಮ ದೇಶದ ನಿವಾಸಿಗಳು, ಬ್ರಾಹ್ಮಣರು ನಮಗೆ ಮೌಲ್ಯಗಳನ್ನು ಕಲಿಸುತ್ತಿದ್ದಾರೆ, ಆದರೆ ಆರ್​ಜೆಡಿ ನಾಯಕರು ಅವರನ್ನು ಓಡಿಸುವ ಕುರಿತು ಮಾತನಾಡುತ್ತಿದ್ದಾರೆ, ಸಮಾಜದಲ್ಲಿ ದ್ವೇಷ ಹರಡುವ ಇಂಥವರನ್ನು ಮೊದಲು ಹೊರಹಾಕುವ ಅಗತ್ಯವಿದೆ ಎಂದು ಬಿಜೆಪಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?