AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ

ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಯಾದವ್ ಅವರ ಒಎಸ್‌ಡಿಯಾಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಸಂಗ್ರಹ ಮಾಡಿದ  ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ
Bhola Yadav
TV9 Web
| Edited By: |

Updated on:Jul 27, 2022 | 11:41 AM

Share

ದೆಹಲಿ: ಬಿಹಾರದ ಹಿರಿಯ ರಾಜಕಾರಿಣಿ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಅವರ ವಿಶೇಷ ಅಧಿಕಾರಿ (Officer on Specila Duty – OSD) ಆಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (Central Bureau of Investigation – CBI) ಬಂಧಿಸಿದೆ. ಪ್ರಕರಣ ಸಂಬಂಧ ಬಿಹಾರದ ಸುಮಾರು ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಪಾಟ್ನಾ ಮತ್ತು ದರ್ಭಾಂಗದ ತಲಾ ಎರಡು ಸ್ಥಳಗಳಲ್ಲಿ ತನಿಖೆ ನಡೆಯುತ್ತಿದೆ. ಈ ಪೈಕಿ ಒಂದು ಸ್ಥಳವು ಭೋಲಾ ಅವರ ಲೆಕ್ಕಪತ್ರಗಳನ್ನು ನಿರ್ವಹಿಸುವ ಲೆಕ್ಕಪರಿಶೋಧಕರ ಕಚೇರಿಯಾಗಿದೆ. 2004ರಿಂದ 2009ರ ಅವಧಿಯಲ್ಲಿ ನಡೆದಿದ್ದ ರೈಲ್ವೆ ನೇಮಕಾತಿ ಹಗರಣದಲ್ಲಿ ಭೋಲಾ ಯಾದವ್ ಮುಖ್ಯ ಪಾತ್ರ ನಿರ್ವಹಿಸಿದ್ದರು ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ
Image
Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ
Image
Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
Image
PMLA Verdict: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್​ನಿಂದ​ ಇಂದು ಮಹತ್ವದ ತೀರ್ಪು
Image
Sonia Gandhi: ನ್ಯಾಷನಲ್ ಹೆರಾಲ್ಡ್​​ ಪ್ರಕರಣ; ಇಡಿ ಅಧಿಕಾರಿಗಳಿಂದ ಇಂದು ಸೋನಿಯಾ ಗಾಂಧಿ 3ನೇ ಸುತ್ತಿನ ವಿಚಾರಣೆ

ರೈಲ್ವೆಯಲ್ಲಿ ಕೆಲಸ ಕೊಡುವುದಕ್ಕೆ ಪ್ರತಿಯಾಗಿ ಪಾಟ್ನಾದಲ್ಲಿದ್ದ ಬೆಲೆಬಾಳುವ ಆಸ್ತಿಗಳನ್ನು ಭೋಲಾ ಯಾದವ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಅತ್ಯಂತ ಕಡಿಮೆ ಬೆಲೆ ಮಾರಾಟ ಮಾಡಲಾಗುತ್ತಿತ್ತು ಅಥವಾ ಕೊಡುಗೆಯಾಗಿ ನೀಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18ರಂದು ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ ಮತ್ತು ಮಿಸಾ ಭಾರತಿ ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

Published On - 11:11 am, Wed, 27 July 22

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ