AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ

ಮಾಜಿ ರೈಲ್ವೇ ಸಚಿವ ಲಾಲು ಪ್ರಸಾದ್ ಯಾದವ್ ಅವರ ಒಎಸ್‌ಡಿಯಾಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಸಂಗ್ರಹ ಮಾಡಿದ  ಪ್ರಕರಣದಲ್ಲಿ ಸಿಬಿಐ ಬಂಧಿಸಿದೆ.

Breaking News: ರೈಲ್ವೆ ನೇಮಕಾತಿ ಅವ್ಯವಹಾರ, ಲಾಲು ಪ್ರಸಾದ್ ಆಪ್ತ ಭೋಲಾ ಯಾದವ್ ಬಂಧನ
Bhola Yadav
TV9 Web
| Edited By: |

Updated on:Jul 27, 2022 | 11:41 AM

Share

ದೆಹಲಿ: ಬಿಹಾರದ ಹಿರಿಯ ರಾಜಕಾರಿಣಿ ಲಾಲು ಪ್ರಸಾದ್ ಯಾದವ್ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಅವರ ವಿಶೇಷ ಅಧಿಕಾರಿ (Officer on Specila Duty – OSD) ಆಗಿದ್ದ ಭೋಲಾ ಯಾದವ್ ಅವರನ್ನು ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (Central Bureau of Investigation – CBI) ಬಂಧಿಸಿದೆ. ಪ್ರಕರಣ ಸಂಬಂಧ ಬಿಹಾರದ ಸುಮಾರು ನಾಲ್ಕು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಪಾಟ್ನಾ ಮತ್ತು ದರ್ಭಾಂಗದ ತಲಾ ಎರಡು ಸ್ಥಳಗಳಲ್ಲಿ ತನಿಖೆ ನಡೆಯುತ್ತಿದೆ. ಈ ಪೈಕಿ ಒಂದು ಸ್ಥಳವು ಭೋಲಾ ಅವರ ಲೆಕ್ಕಪತ್ರಗಳನ್ನು ನಿರ್ವಹಿಸುವ ಲೆಕ್ಕಪರಿಶೋಧಕರ ಕಚೇರಿಯಾಗಿದೆ. 2004ರಿಂದ 2009ರ ಅವಧಿಯಲ್ಲಿ ನಡೆದಿದ್ದ ರೈಲ್ವೆ ನೇಮಕಾತಿ ಹಗರಣದಲ್ಲಿ ಭೋಲಾ ಯಾದವ್ ಮುಖ್ಯ ಪಾತ್ರ ನಿರ್ವಹಿಸಿದ್ದರು ಎಂದು ಮೂಲಗಳು ಹೇಳಿವೆ.

ಇದನ್ನೂ ಓದಿ
Image
Big News: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ತಿದ್ದುಪಡಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ; ವಿರೋಧ ಪಕ್ಷಗಳಿಗೆ ಭಾರೀ ಹಿನ್ನಡೆ
Image
Shocking News: ಒಂದು ಮನೆಗೆ ಬರೋಬ್ಬರಿ 3,400 ಕೋಟಿ ರೂ. ಕರೆಂಟ್ ಬಿಲ್!; ಅಧಿಕಾರಿ ಅಮಾನತು
Image
PMLA Verdict: ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ವಿರುದ್ಧದ ಅರ್ಜಿ ಕುರಿತು ಸುಪ್ರೀಂ ಕೋರ್ಟ್​ನಿಂದ​ ಇಂದು ಮಹತ್ವದ ತೀರ್ಪು
Image
Sonia Gandhi: ನ್ಯಾಷನಲ್ ಹೆರಾಲ್ಡ್​​ ಪ್ರಕರಣ; ಇಡಿ ಅಧಿಕಾರಿಗಳಿಂದ ಇಂದು ಸೋನಿಯಾ ಗಾಂಧಿ 3ನೇ ಸುತ್ತಿನ ವಿಚಾರಣೆ

ರೈಲ್ವೆಯಲ್ಲಿ ಕೆಲಸ ಕೊಡುವುದಕ್ಕೆ ಪ್ರತಿಯಾಗಿ ಪಾಟ್ನಾದಲ್ಲಿದ್ದ ಬೆಲೆಬಾಳುವ ಆಸ್ತಿಗಳನ್ನು ಭೋಲಾ ಯಾದವ್ ಅವರ ಆಪ್ತರು ಮತ್ತು ಸಂಬಂಧಿಕರಿಗೆ ಅತ್ಯಂತ ಕಡಿಮೆ ಬೆಲೆ ಮಾರಾಟ ಮಾಡಲಾಗುತ್ತಿತ್ತು ಅಥವಾ ಕೊಡುಗೆಯಾಗಿ ನೀಡಲಾಗುತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 18ರಂದು ಲಾಲು ಪ್ರಸಾದ್ ಯಾದವ್, ರಾಬ್ರಿ ದೇವಿ ಮತ್ತು ಮಿಸಾ ಭಾರತಿ ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು.

Published On - 11:11 am, Wed, 27 July 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು