AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

Breaking News: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Sep 29, 2022 | 11:11 AM

Share

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.ವಿವಾಹಿತ ಮಹಿಳೆಯ ಬಲವಂತದ ಗರ್ಭಧಾರಣೆಯನ್ನು ಗರ್ಭಪಾತದ ಉದ್ದೇಶಗಳಿಗಾಗಿ ಅತ್ಯಾಚಾರ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಹೇಳಿದೆ.

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಮತ್ತು ಅವರು ಅತ್ಯಾಚಾರದಿಂದ ಹಾಗೂ ಬಲವಂತವಾಗಿ ಗರ್ಭಿಣಿಯಾಗಿದ್ದಾರೆ ಅದು ಅವರಿಗೆ ಹಿಂಸೆಯು ವಾಸ್ತವವಾಗಿರುತ್ತದೆ ಈ ಕಾರಣದಿಂದ ಖಂಡಿತ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ

ಅತ್ಯಾಚಾರ ಎಂದರೆ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ಮತ್ತು ನಿಕಟ ಪಾಲುದಾರ ಹಿಂಸೆಯು ವಾಸ್ತವಾಗಿದೆ. ಈ ಸಂದರ್ಭದಲ್ಲಿ, ಮಹಿಳೆ ಬಲವಂತವಾಗಿ ಗರ್ಭಿಣಿಯಾಗಬಹುದು. ಅತ್ಯಾಚಾರದ ಅರ್ಥವನ್ನು MTP ಕಾಯಿದೆಯ ಉದ್ದೇಶಗಳಿಗಾಗಿ ವೈವಾಹಿಕ ಅತ್ಯಾಚಾರ ಎಂದು ಅರ್ಥೈಸಿಕೊಳ್ಳಬೇಕು. ಬಲವಂತದ ಗರ್ಭಧಾರಣೆಯಿಂದ ಮಹಿಳೆಯರನ್ನು ರಕ್ಷಿಸಲು ಇದು ಮುಖ್ಯವಾಗಿದೆ. ಗರ್ಭಿಣಿ ಮಹಿಳೆಯ ಬಲವಂತದಿಂದ ಯಾವುದೇ ಗರ್ಭಧಾರಣೆಯು ಅತ್ಯಾಚಾರವಾಗಿದೆ, ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 11:00 am, Thu, 29 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?