AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

Breaking News: ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು: ಸುಪ್ರೀಂ
TV9 Web
| Edited By: |

Updated on:Sep 29, 2022 | 11:11 AM

Share

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.ವಿವಾಹಿತ ಮಹಿಳೆಯ ಬಲವಂತದ ಗರ್ಭಧಾರಣೆಯನ್ನು ಗರ್ಭಪಾತದ ಉದ್ದೇಶಗಳಿಗಾಗಿ ಅತ್ಯಾಚಾರ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಹೇಳಿದೆ.

ಎಲ್ಲಾ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಜಸ್ಟಿಸ್ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು ವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನುಬದ್ಧ ಗರ್ಭಪಾತಕ್ಕೆ ಅರ್ಹರು ಮತ್ತು ಅವರು ಅತ್ಯಾಚಾರದಿಂದ ಹಾಗೂ ಬಲವಂತವಾಗಿ ಗರ್ಭಿಣಿಯಾಗಿದ್ದಾರೆ ಅದು ಅವರಿಗೆ ಹಿಂಸೆಯು ವಾಸ್ತವವಾಗಿರುತ್ತದೆ ಈ ಕಾರಣದಿಂದ ಖಂಡಿತ ಗರ್ಭಪಾತಕ್ಕೆ ಅರ್ಹರು ಎಂದು ಹೇಳಿದೆ

ಅತ್ಯಾಚಾರ ಎಂದರೆ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಭೋಗ ಮತ್ತು ನಿಕಟ ಪಾಲುದಾರ ಹಿಂಸೆಯು ವಾಸ್ತವಾಗಿದೆ. ಈ ಸಂದರ್ಭದಲ್ಲಿ, ಮಹಿಳೆ ಬಲವಂತವಾಗಿ ಗರ್ಭಿಣಿಯಾಗಬಹುದು. ಅತ್ಯಾಚಾರದ ಅರ್ಥವನ್ನು MTP ಕಾಯಿದೆಯ ಉದ್ದೇಶಗಳಿಗಾಗಿ ವೈವಾಹಿಕ ಅತ್ಯಾಚಾರ ಎಂದು ಅರ್ಥೈಸಿಕೊಳ್ಳಬೇಕು. ಬಲವಂತದ ಗರ್ಭಧಾರಣೆಯಿಂದ ಮಹಿಳೆಯರನ್ನು ರಕ್ಷಿಸಲು ಇದು ಮುಖ್ಯವಾಗಿದೆ. ಗರ್ಭಿಣಿ ಮಹಿಳೆಯ ಬಲವಂತದಿಂದ ಯಾವುದೇ ಗರ್ಭಧಾರಣೆಯು ಅತ್ಯಾಚಾರವಾಗಿದೆ, ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 11:00 am, Thu, 29 September 22

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ