AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಸೇನಾ ಹೆಲಿಕಾಪ್ಟರ್ ಪತನ, ಒಬ್ಬ ಪೈಲಟ್ ಸಾವು

Arunachal: ಸೇನಾ ಚಾಪರ್ ಪತನಗೊಂಡಿದೆ, ಸೇನಾ ಚಾಪರ್​ನಲ್ಲಿದ್ದ ಪೈಲಟ್ ಸಾವನ್ನಪ್ಪಿದ್ದಾರೆ.

Breaking News: ಸೇನಾ ಹೆಲಿಕಾಪ್ಟರ್ ಪತನ, ಒಬ್ಬ ಪೈಲಟ್ ಸಾವು
Army chopper crashes, one pilot killed
TV9 Web
| Edited By: |

Updated on:Oct 05, 2022 | 1:46 PM

Share

ಅರುಣಾಚಲ: ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ, ಸೇನಾ ಹೆಲಿಕಾಪ್ಟರ್​ನಲ್ಲಿದ್ದ ಪೈಲಟ್ ಸಾವನ್ನಪ್ಪಿದ್ದಾರೆ. ಈ ಘಟನೆಯು ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ.

ತವಾಂಗ್ ಬಳಿಯ ಪ್ರದೇಶದಲ್ಲಿ ಹಾರುತ್ತಿದ್ದ ಸೇನಾ ವಾಯುಯಾನ ಚೀತಾ ಹೆಲಿಕಾಪ್ಟರ್ ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ದಿನನಿತ್ಯದ ವಿಹಾರದ ವೇಳೆ ಪತನಗೊಂಡಿತು. ಇಬ್ಬರೂ ಪೈಲಟ್‌ಗಳನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಆದರೆ, ಗಂಭೀರವಾಗಿ ಗಾಯಗೊಂಡಿದ್ದ ಪೈಲಟ್ ಒಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಪೈಲಟ್ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪೈಲಟ್‌ಗಳಲ್ಲಿ ಒಬ್ಬರಾದ ಲೆಫ್ಟಿನೆಂಟ್ ಕರ್ನಲ್ ಸೌರಭ್ ಯಾದವ್ ಅವರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಎರಡನೇ ಪೈಲಟ್ ವೈದ್ಯಕೀಯ ಚಿಕಿತ್ಸೆಯಲ್ಲಿದ್ದಾರೆ. ಈ ಹಂತದಲ್ಲಿ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ವಿವರಗಳು ಖಚಿತಪಡಿಸಲಾಗುತ್ತಿದೆ, ಎಂದು ಅಧಿಕೃತ ಹೇಳಿಕೆಗಳು ತಿಳಿಸಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:16 pm, Wed, 5 October 22

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್