AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ.

Breaking News: ಮಾಸ್ಕೋ- ದೆಹಲಿ ಮಾರ್ಗದ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
ವಿಮಾನImage Credit source: iStock
TV9 Web
| Edited By: |

Updated on:Oct 14, 2022 | 12:02 PM

Share

ನವದೆಹಲಿ: ಮಾಸ್ಕೋದಿಂದ ದೆಹಲಿಗೆ (Moscow- Delhi Flight) ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ಕರೆ ಮಾಡಲಾಗಿದ್ದು, ಇದು ಸಾಕಷ್ಟು ಆತಂಕಕ್ಕೆ ಕಾರಣವಾಯಿತು. ನಿನ್ನೆ ರಾತ್ರಿ ವಿಮಾನಕ್ಕೆ ಬಾಂಬ್​ ಇಟ್ಟಿರುವುದಾಗಿ (Bomb Threat) ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕೋ-ದೆಹಲಿ ಮಾರ್ಗದ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಳಿಸಲಾಗಿದೆ.

ವಿಮಾನದಲ್ಲಿ ಬಾಂಬ್​ ಇದೆ ಎಂದು ನಿನ್ನೆ ಮಧ್ಯರಾತ್ರಿ ಫೋನ್ ಬಂದಿತ್ತು. ಈ ಬಾಂಬ್​ ಕರೆ ಕುರಿತು ದೆಹಲಿ ಪೊಲೀಸರು ತನಿಖೆ ನಡೆಸಿದ್ದರು. ಇಂದು ಮುಂಜಾನೆ ವಿಮಾನವನ್ನು ಲ್ಯಾಂಡ್ ಮಾಡಿಸಿದ ದೆಹಲಿ ಪೊಲೀಸರು ವಿಮಾನವನ್ನು ಪರಿಶೀಲಿಸಿದ್ದಾರೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಕೆಳಗಿಳಿಸಿ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆದರೆ, ವಿಮಾನದಲ್ಲಿ ಯಾವುದೇ ರೀತಿಯ ಬಾಂಬ್​ ಪತ್ತೆಯಾಗಿಲ್ಲ.

ಇದನ್ನೂ ಓದಿ: ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ಬಳಿ ಇರುವ ಮಸೀದಿಯಲ್ಲಿ ಬಾಂಬ್​​ ಸ್ಫೋಟ; 4 ಸಾವು

“ಕಳೆದ ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್ ಇರುವ ಬಗ್ಗೆ ನಿನ್ನೆ ರಾತ್ರಿ ಕರೆ ಬಂದಿತ್ತು. ಆ ವಿಮಾನವು ಇಂದು ಮುಂಜಾನೆ 3.20ರ ಸುಮಾರಿಗೆ ದೆಹಲಿಗೆ ಬಂದಿಳಿಯಿತು. ತಕ್ಷಣ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಇಳಿಸಲಾಯಿತು. ವಿಮಾನವನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆ ನಡೆಸಲಾಗುತ್ತಿದೆ” ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Fri, 14 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ