AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು.

Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 28, 2022 | 1:33 PM

Share

ದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಕೇಂದ್ರದ ಮೂಲಗಳು ತಿಳಿಸಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ಇಂದು ತಿಳಿಸಿವೆ. ಇಂದಿನಿಂದ ಈ ಕುರಿತು ವಿವರವಾದ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದರಿಂದ ರಾಷ್ಟ್ರೀಯ ಖಜಾನೆಗೆ 45,000 ಕೋಟಿ ರೂ ಹೊರೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:26 pm, Wed, 28 September 22

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ