AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು.

Breaking News: ಉಚಿತ ಆಹಾರ ಯೋಜನೆ ಮೂರು ತಿಂಗಳವರೆಗೆ ವಿಸ್ತರಣೆ: ಕೇಂದ್ರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 28, 2022 | 1:33 PM

Share

ದೆಹಲಿ: ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಕೇಂದ್ರದಿಂದ ಪ್ರಾರಂಭಿಸಿದ ಉಚಿತ ಪಡಿತರ ಯೋಜನೆಯನ್ನು ಮೂರು ತಿಂಗಳವರೆಗೆ ವಿಸ್ತರಿಸಲಾಗುವುದು ಎಂದು ಕೇಂದ್ರದ ಮೂಲಗಳು ತಿಳಿಸಿದೆ.

ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ ಎಂದು ಮೂಲಗಳು ಇಂದು ತಿಳಿಸಿವೆ. ಇಂದಿನಿಂದ ಈ ಕುರಿತು ವಿವರವಾದ ಪ್ರಕಟಣೆಯನ್ನು ನಿರೀಕ್ಷಿಸಲಾಗಿದೆ. ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದರಿಂದ ರಾಷ್ಟ್ರೀಯ ಖಜಾನೆಗೆ 45,000 ಕೋಟಿ ರೂ ಹೊರೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:26 pm, Wed, 28 September 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ